Webdunia - Bharat's app for daily news and videos

Install App

ಐಎಎಸ್ ಅಧಿಕಾರಿಗೆ *ಅವಳವ್ವನ್* ಎಂದ ಮಾಜಿ ಸಿಎಂ.

Webdunia
ಬುಧವಾರ, 4 ಏಪ್ರಿಲ್ 2018 (15:26 IST)
ಕೊಳ್ಳೇಗಾಲ ಉಪವಿಭಾಗಾಧಿಕಾರಿ ಪೌಜಿಯಾ ತರನುಮ್ ಅವಾಚ್ಯ ಶಬ್ದ ಬಳಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಕೊಳ್ಳೇಗಾಲದಲ್ಲಿ ನಡೆದ ಕುಮಾರ ಪರ್ವ ಸಮಾವೇಶಕ್ಕೆ ಬಂದಿದ್ದ 150  ದ್ವಿಚಕ್ರ ವಾಹನ, ಮಾಜಿ ಸಚಿವ ವಿಶ್ವನಾಥ್ ಕಾರು ಸೇರಿದಂತೆ ನಾಲ್ಕು‌ ಕಾರುಗಳಿಗೆ ಅನುಮತಿ ಇಲ್ಲ ಎಂದು ವಶಕ್ಕೆ ಪಡೆದಿದ್ದ ರಿಟರ್ನಿಂಗ್ ಆಫೀಸರ್ಸ್‌‌‌‌ ವಿರುದ್ಧ ಗರಂ ಆಗಿದ್ದಾರೆ.
 
ವಶಕ್ಕೆ ತಗೊಂಡ ವಾಹನ ಬಿಡೋಕೆ ಎಷ್ಟೊತ್ತು ಬೇಕು? ಇಡೀ ರಾಜ್ಯಕ್ಕೆ ಒಂದು ರೂಲ್ಸ್ ಆದ್ರೆ ಕೊಳ್ಳೇಗಾಲಕ್ಕೆ ಒಂದು ರೂಲ್ಸಾ?ಮಾಜಿ ಸಚಿವರಿಗೆ ಒಂದು ಗೌರವ ಬೇಡ್ವಾ? ಮಾತಿನಿದ್ದಕ್ಕೂ ಉಪವಿಭಾಗಾಧಿಕಾರಿಯನ್ನು ಮನಬಂದಂತೆ ಏಕವಚನದಲ್ಲಿಯೇ ವಾಕ್‌ಪ್ರಹಾರ ನಡೆಸಿದ್ದಾರೆ. 
 
ಕೊಳ್ಳೇಗಾಲದ ಉಪವಿಭಾಗಾಧಿಕಾರಿ ಕಚೇರಿ ಮುಂದೆಯೇ ಅವಾಚ್ಯ ಶಬ್ದಗಳಿಂದ ಕುಮಾರಸ್ವಾಮಿ ವಾಗ್ದಾಳಿ ನಡೆಸಿರುವುದು ಮಾಧ್ಯಮಗಳ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments