Webdunia - Bharat's app for daily news and videos

Install App

ಕಾಡುತ್ತಿದೆ ಇಂಧನ ಕೊರತೆ?

Webdunia
ಗುರುವಾರ, 21 ಅಕ್ಟೋಬರ್ 2021 (07:22 IST)
ಜಾಗತಿಕ ಮಟ್ಟದಲ್ಲಿ ಆವರಿಸಿರುವ ವಿದ್ಯುತ್ ಕೊರತೆ, ಈ ಬೆಳವಣಿಗೆಗೆ ಅಡ್ಡಗಾಲು ಹಾಕುತ್ತಿದೆ. ಭಾರತ, ಚೀನಾದಂಥ ಅಭಿವೃದ್ಧಿಶೀಲ ರಾಷ್ಟ್ರಗಳು ಮಾತ್ರವಲ್ಲ ಅಮೆರಿಕ, ಯು.ಕೆ.ಯಂಥ ಅಭಿವೃದ್ಧಿಗೊಂಡ ರಾಷ್ಟ್ರಗಳಿಗೂ ಇದು ದೊಡ್ಡ ಕೊರತೆಯಾಗಿ ಕಾಡುತ್ತಿದೆ.


ಮೂಲಕಾರಣವೇನು? ಕೋವಿಡ್ ಕಾರಣದಿಂದಾಗಿ, ಕಚ್ಚಾ ತೈಲ ಹಾಗೂ ಇತರ ಇಂಧನ ಮೂಲಗಳಿಗೆ ಇದ್ದ ಬೇಡಿಕೆ ಜಾಗತಿಕ ಮಟ್ಟದಲ್ಲಿ ಅಗಾಧವಾಗಿ ಕುಸಿಯಿತು. ಈಗ ಜಾಗತಿಕ ಉತ್ಪಾದನಾ ಕ್ಷೇತ್ರ ಪುಟಿದೆದ್ದಿರುವ ಹಿನ್ನೆಲೆಯಲ್ಲಿ, ಈ ಬೇಡಿಕೆ ಹಿಂದೆ ಇದ್ದ ಬೇಡಿಕೆಗಿಂತ ಹತ್ತಾರು ಪಟ್ಟು ಹೆಚ್ಚಾಗಿದೆ. ಹೀಗೆ, ಹಠಾತ್ ಆಗಿ ಏರಿದ ಬೇಡಿಕೆ ಹಾಗೂ ಅದಕ್ಕೆ ಸರಿಸಮನಾಗಿ ಉತ್ಪಾದನೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ದೊಡ್ಡಮಟ್ಟದ ಕೊರತೆ ಏರ್ಪಟ್ಟಿದೆ.
ಕಲ್ಲಿದ್ದಲು ಕೊರತೆ ಕಲ್ಲಿದ್ದಲು ಕೊರತೆ ಕಳೆದ ವರ್ಷದಲ್ಲಿದ್ದ ಬೆಲೆಗಿಂತ ದುಪ್ಪಟ್ಟಾಗಿದೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ಗೆ 5,990 ರೂ.ಗಳಿಗೆ ಏರಿದೆ. ಜಾಗ ತಿಕ ತಾಪಮಾನ ದುಷ್ಪರಿಣಾಮ ದಿಂದಾಗಿ ಭಾರತ ಮತ್ತು ಚೀನಾದಲ್ಲಿ ಅಗಾಧವಾಗಿ ಮಳೆ ಸುರಿಯುತ್ತಿರುವ ಕಾರಣ, ಕಲ್ಲಿದ್ದಲು ಗಣಿಗಾರಿಕೆಗೆ ಅಡಚಣೆಯುಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments