Webdunia - Bharat's app for daily news and videos

Install App

ಸಾವಿನ ಬಗ್ಗೆ ಮೊದಲೇ ಶಿರೂರು ಶ್ರೀಗಳಿಗೆ ಸಿಕ್ಕಿತ್ತಾ ಮುನ್ಸೂಚನೆ?!

Webdunia
ಶುಕ್ರವಾರ, 20 ಜುಲೈ 2018 (09:35 IST)
ಬೆಂಗಳೂರು: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರಿಗೆ ಸಾವಿನ ಬಗ್ಗೆ ಮೊದಲೇ ದೈವದಿಂದ ಸೂಚನೆ ಸಿಕ್ಕಿತ್ತೇ?

ಕೆಲವು ದಿನಗಳ ಹಿಂದೆ ಪಡುಬಿದ್ರೆ ಕೊಡಮಣಿತ್ತಾಯ ದೈವ ಕೋಲದಲ್ಲಿ ಭಾಗಿಯಾಗಿದ್ದ ಶ್ರೀಗಳಿಗೆ ದೈವ ನಿಮಗೆ ಅಪಾಯವಿದೆ ಎಂದು ಸೂಚನೆ ನೀಡಿತ್ತಂತೆ. ಆದರೆ ಶ್ರೀಗಳು ನಾನು ಗಟ್ಟಿಯಾಗಿದ್ದೇನೆ ಎಂದು ಪ್ರತಿಕ್ರಿಯಿಸುವ ಮೂಲಕ ದೈವದ ಸೂಚನೆಯನ್ನು ಕಡೆಗಣಿಸಿದರು ಎಂದು ಖಾಸಗಿ ವಾಹಿನಿ ವರದಿ ಮಾಡಿದೆ.

ಹೀಗಾಗಿ ಶ್ರೀಗಳಿಗೆ ಅಪಾಯ ಕಾದಿರುವ ಬಗ್ಗೆ ಮೊದಲೇ ದೈವ ಸೂಚನೆ ನೀಡಿತ್ತು ಎನ್ನಲಾಗಿದೆ. ಇನ್ನಪಂದೆಡೆ ಕೊನೆಯದಾಗಿ ಶ್ರೀಗಳು ಪಟ್ಟದ ದೇವರ ವಿಚಾರಕ್ಕಾಗಿ ನಡೆಯುತ್ತಿದ್ದ ಸಂಘರ್ಷದ ಬಗ್ಗೆ ಮಾತನಾಡಿದ್ದರು ಎನ್ನಲಾಗಿದ್ದು, ವಿಠಲ ಮಾತ್ರ ನನ್ನ ಸ್ವತ್ತು ಎಂದಿದ್ದರು ಎನ್ನಲಾಗಿದೆ.

ಶ್ರೀಗಳ ಸಾವಿನಿಂದಾಗಿ ಸೂತಕದ ಛಾಯೆ ಮೂಡಿದ್ದ ಉಡುಪಿ ಮಠದಲ್ಲಿ ಇಂದು ಪೂಜೆ ನಡೆಸಲು ಪೊಲೀಸರು ಅನುಮತಿ ನೀಡಿದ್ದಾರೆ. ಆದರೆ ಶ್ರೀಗಳ ಸಾವಿನ ಬಗ್ಗೆ ಅನುಮಾನಗಳಿರುವ ಕಾರಣ, ಶಿರೂರು ಶ್ರೀಗಳ ಕೊಠಡಿ, ಮಠದಲ್ಲಿ ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments