ಐದೇ ನಿಮಿಷದಲ್ಲಿ ಭಾರತಕ್ಕೆ ಹೊಸ ಪ್ರಧಾನಿ ಆಯ್ಕೆ ಮಾಡುವ ಫಾರ್ಮುಲಾ ಹೇಳಿದ ಲಾಲೂ ಪ್ರಸಾದ್ ಯಾದವ್!

Webdunia
ಶುಕ್ರವಾರ, 31 ಆಗಸ್ಟ್ 2018 (09:08 IST)
ನವದೆಹಲಿ: ಭ್ರಷ್ಟಾಚಾರ ಆರೋಪ ಹೊತ್ತು ಜೈಲು ಸೇರಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಗೆದ್ದರೆ ಪ್ರಧಾನಿ ಯಾರಾಗಬೇಕೆಂಬ ತಲೆನೋವಿಗೆ ಪರಿಹಾರ ಹೇಳಿದ್ದಾರೆ.

ರಾಹುಲ್ ಗಾಂಧಿ ಪ್ರಧಾನಿಯಾಗುವುದು ಎಲ್ಲಾ ಮಿತ್ರ ಪಕ್ಷಗಳಿಗೆ ಇಷ್ಟವಿಲ್ಲ. ಇದೇ ಕಾರಣಕ್ಕೆ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅತೀ ಹೆಚ್ಚು ಸ್ಥಾನ ಪಡೆದ ಪಕ್ಷದ ನಾಯಕರು ಪ್ರಧಾನಿಯಾಗಲಿ ಎಂದಿದ್ದರು.

ಆದರೆ ಸದ್ಯ ಅನಾರೋಗ್ಯ ಕಾರಣದಿಂದ ಆಸ್ಪತ್ರೆಯಲ್ಲಿರುವ ಲಾಲೂ ಯಾದವ್ ಇನ್ನೊಂದು ಸೂತ್ರ ಕಂಡುಕೊಂಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿದ ಬಳಿಕ ಎಲ್ಲಾ ಸಮಾನ ಮನಸ್ಕ ಪಕ್ಷಗಳು ಸಭೆ ನಡೆಸಲಿ. ಸಭೆಯಲ್ಲಿ ಐದೇ ನಿಮಿಷದಲ್ಲಿ ಪ್ರಧಾನಿ ಯಾರಾಗಬೇಕೆಂದು ನಿರ್ಧರಿಸಲಿ. ಅವರನ್ನೇ ಪ್ರಧಾನಿ ಮಾಡಲಿ ಎಂದು ಲಾಲೂ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments