Webdunia - Bharat's app for daily news and videos

Install App

ಭೂಕುಸಿತ : ಪರಿಹಾರ ಕಾರ್ಯಕ್ಕೆ ಸುನಿಲ್ ಕುಮಾರ್ ಸೂಚನೆ

Webdunia
ಸೋಮವಾರ, 11 ಜುಲೈ 2022 (08:58 IST)
ಬೆಂಗಳೂರು : ನಿರಂತರ ಮಳೆಯಿಂದಾಗಿ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತವಾಗಿದೆ.
 
ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಾಚರಣೆ ನಡೆಸಿ, ವಾಹನ ಸವಾರರಿಗೆ ಅನುಕೂಲ ಮಾಡಿಕೊಡುವಂತೆ ಇಂಧನ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ.

ಆಗುಂಬೆ ಘಾಟಿಯ ಮೂರು, ನಾಲ್ಕು ಮತ್ತು ಹತ್ತನೇ ಸುತ್ತಿನ ಮಧ್ಯದಲ್ಲಿ ಭೂಕಸಿತ ಸಂಭವಿಸಿದ ಸ್ಥಳದಲ್ಲಿ ತಕ್ಷಣ ಪರಿಹಾರ ಕಾರ್ಯ ಪ್ರಾರಂಭಿಸುವಂತೆ ಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಅವರು, ಯಾವುದೇ ಅಹಿತಕರ ಘಟನೆಗೆ ಅವಕಾಶವಿಲ್ಲದಂತೆ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ರಾತ್ರಿಯಿಂದಲೇ ಈ ಭಾಗದಲ್ಲಿ ಸಂಚಾರ ಸಮಸ್ಯೆ ಸೃಷ್ಟಿಯಾಗಿದ್ದು, ಸಂಜೆಯೊಳಗಾಗಿ ಯಥಾಸ್ಥಿತಿ ಕಾಪಾಡುವುದಕ್ಕೆ ಪ್ರಯತ್ನಿಸಿ ನಾಗರಿಕರಿಗೆ ಅನುಕೂಲ ಕಲ್ಪಿಸುವಂತೆ ತಿಳಿಸಿದ್ದಾರೆ. 
 ಭೂಕುಸಿತ,ಪರಿಹಾರ, ಸುನಿಲ್ ಕುಮಾರ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments