ಧ್ವನಿವರ್ಧಕ ಬಳಕೆಗೆ ನಿಯಮ ಜಾರಿ ?

Webdunia
ಬುಧವಾರ, 11 ಮೇ 2022 (10:34 IST)
ಬೆಂಗಳೂರು : ಧ್ವನಿವರ್ಧಕ ಬಳಕೆಯಲ್ಲಿ ನಿಯಮ ಉಲ್ಲಂಘನೆಯಾದರೆ, ಡಿವೈಎಸ್ಪಿ ದರ್ಜೆಯಿಂದ ಮೇಲ್ಪಟ್ಟು ರಾಜ್ಯ ಪೊಲೀಸ್ ಮಹಾನಿರ್ದೇಶಕರ ದರ್ಜೆವರೆಗೂ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಕ್ರಮ ಕೈಗೊಳ್ಳುವ ಅಧಿಕಾರ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈಗಾಗಲೇ ಧ್ವನಿವರ್ಧಕಗಳ ಬಳಕೆಗೆ 15 ದಿನಗಳ ಒಳಗಾಗಿ ಕಡ್ಡಾಯವಾಗಿ ಅನುಮತಿ ಪಡೆಯುವಂತೆ ಸೂಚಿಸಿದೆ. ಎಲ್ಲ ಧಾರ್ಮಿಕ ಕೇಂದ್ರಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲೂ ಧ್ವನಿವರ್ಧಕ ಬಳಸುವುದಕ್ಕೂ ಅನುಮತಿ ಕಡ್ಡಾಯಗೊಳಿಸಿದೆ.

ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ಹಾಗೂ ಬೆಳಗ್ಗೆ 6 ರಿಂದ ರಾತ್ರಿ 10ರ ವರೆಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿರುವ ಮಿತಿಯಲ್ಲೇ ಮೈಕ್ಗಳ ಶಬ್ಧ ಪ್ರಮಾಣ ಇರಬೇಕು. ವಸತಿ ಪ್ರದೇಶಗಳಲ್ಲಿ ರಾತ್ರಿ 10ರ ಬಳಿಕ ವಾಹನಗಳ ಹಾರ್ನ್ ಗಳಿಗೂ ನಿರ್ಬಂಧವಿರಬೇಕು ಎಂದು ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments