Webdunia - Bharat's app for daily news and videos

Install App

ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆ

Webdunia
ಸೋಮವಾರ, 4 ಜುಲೈ 2022 (08:58 IST)
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಶುರುವಾಗಿ ತಿಂಗಳು ಕಳೆದಿದ್ದರೂ ವಾಡಿಕೆಗಿಂತ ಶೇ. 20ರಷ್ಟು ಮಳೆ ಕಡಿಮೆ ಆಗಿದೆ.

ಜೂನ್ ತಿಂಗಳಲ್ಲಿ ವಾಡಿಕೆಯಂತೆ ಸರಾಸರಿ 208 ಮಿಲಿಮೀಟರ್ ಮಳೆ ಆಗಬೇಕಿತ್ತು. ಆದರೆ ಕೇವಲ 167 ಮಿಲಿಮೀಟರ್ ಮಳೆ ಆಗಿದೆ.

ಕರಾವಳಿ ಕರ್ನಾಟಕದಲ್ಲಿ ವಾಡಿಕೆಗಿಂತ ಶೇ.33ರಷ್ಟು ಕಡಿಮೆ ಮಳೆ ಆಗಿದೆ. 873 ಮಿಲಿಮೀಟರ್ ಮಳೆ ಆಗಬೇಕಿದ್ದ ಕಡೆ 585 ಮಿಲಿಮೀಟರ್ ಮಳೆ ಆಗಿದೆ. ಮಲೆನಾಡು ಭಾಗದಲ್ಲಿ ಶೇ.46ರಷ್ಟು ಮಳೆ ಕೊರತೆ ಆಗಿದೆ. 384 ಮಿಲಿಮೀಟರ್ ಮಳೆ ಆಗಬೇಕಿದ್ದ ಕಡೆ 208 ಮಿಲಿ ಮೀಟರ್ ಮಳೆ ಆಗಿದೆ. ಕೊಡಗು ಜಿಲ್ಲೆಯೊಂದನ್ನು ಪರಿಗಣಿಸಿದರೆ ಶೇ. 53ರಷ್ಟು ಮಳೆ ಕೊರತೆ ಆಗಿದೆ.  

ಬೆಂಗಳೂರು ಗ್ರಾಮಾಂತರದಲ್ಲಿ ಮಾತ್ರ ವಾಡಿಕೆಗಿಂತ ಹೆಚ್ಚು ಶೇ.85ರಷ್ಟು ಹೆಚ್ಚು ಮಳೆ ಆಗಿದೆ. 69 ಮಿಲಿಮೀಟರ್ ಮಳೆ ಆಗಬೇಕಿದ್ದ ಕಡೆ 198 ಮಿಲಿಮೀಟರ್ ಮಳೆ ಆಗಿದೆ. ಬೆಂಗಳೂರು ನಗರದಲ್ಲಿ 73 ಮಿಲಿಮೀಟರ್ ಮಳೆ ಆಗಬೇಕಿತ್ತು. ಆದರೆ 166 ಮಿಲಿಮೀಟರ್ ಮಳೆ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್‌

ಪಂಜಾಬ್‌: ಆಮ್ಲಜನಕ ಸಿಲಿಂಡರ್‌ ಘಟಕದಲ್ಲಿ ಸ್ಫೋಟ, ಸ್ಥಳದಲ್ಲಿ ಇಬ್ಬರು ಸಾವು, ಮೂವರಿಗೆ ಗಂಭೀರ

ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು: ಶಾಸಕ ಇಕ್ಬಾಲ್ ಹುಸೇನ್‌

ಮತ್ತೆ ಡಿಕೆ ಶಿವಕುಮಾರ್ ಪರ ಬ್ಯಾಟ್ ಮಾಡಿದ ಶಾಸಕ ಇಕ್ಬಾಲ್ ಹುಸೇನ್: ಇನ್ನೇನು ಕಾದಿದ್ಯೋ

ತಮಿಳುನಾಡು, ತಂದೆ ಮಗನ ಜಗಳವನ್ನು ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ಸಬ್‌ ಇನ್‌ಸ್ಪೆಕ್ಟರ್‌

ಮುಂದಿನ ಸುದ್ದಿ
Show comments