Webdunia - Bharat's app for daily news and videos

Install App

ಸಿಡಿಲಿಗೆ 11 ಮಂದಿ ಬಲಿ ! ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

Webdunia
ಮಂಗಳವಾರ, 20 ಸೆಪ್ಟಂಬರ್ 2022 (14:30 IST)
ಪಾಟ್ನಾ : ಬಿಹಾರದ ಹಲವೆಡೆ ಸಿಡಿಲು ಬಡಿದು 10 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದ್ದಾರೆ.

ಈ ಕುರಿತಂತೆ ಸೋಮವಾರ ನಿತೀಶ್ ಕುಮಾರ್ ಅವರು, ಗುಡುಗು ಮತ್ತು ಸಿಡಿಲಿನಿಂದಾಗಿ ಪುರ್ನಿಯಾ ಹಾಗೂ ಅರಾರಿಯಾದಲ್ಲಿ ನಾಲ್ಕು ಮಂದಿ ಮತ್ತು ಸುಪೌಲ್ನಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಮೃತರ ಕುಟುಂಬಸ್ಥರಿಗೆ ನನ್ನ ಸಂತಾಪಗಳು ಮತ್ತು ಮೃತರ ಕುಟುಂಬಸ್ಥರಿಗೆ 4 ಲಕ್ಷ ಪರಿಹಾರ ನೀಡಲಾಗುವುದು ಎಂದಿದ್ದಾರೆ. 

ಇಂತಹ ವಾತಾವಾರಣವಿದ್ದಾಗ ಜನರು ಜಾಗರೂಕರಾಗಿರಬೇಕು ಮತ್ತು ಘಟನೆಗಳಿಂದ ತಪ್ಪಿಸಿಕೊಳ್ಳುವುದು ಹೇಗೆ ಎಂಬುವುದರ ಬಗ್ಗೆ ವಿಪತ್ತು ನಿರ್ವಹಣಾ ಇಲಾಖೆ ನೀಡಿರುವ ಸಲಹೆಗಳನ್ನು ಪಾಲಿಸುವಂತೆ ಜನರಲ್ಲಿ ಮನವಿ ಮಾಡಿ, ಮನೆಯಲ್ಲಿಯೇ ಇರಿ ಮತ್ತು ಕೆಟ್ಟ ವಾತಾವರಣದಲ್ಲಿ ಸುರಕ್ಷಿತವಾಗಿರಿ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments