Webdunia - Bharat's app for daily news and videos

Install App

ಉಸ್ತುವಾರಿ ಸಚಿವರ ಪಟ್ಟಿ ರಿಲೀಸ್ : ನಿಮ್ಮ ಜಿಲ್ಲೆಯ ಉಸ್ತುವಾರಿ ಯಾರಿಗೆ?

Webdunia
ಶನಿವಾರ, 10 ಜೂನ್ 2023 (12:44 IST)
ಬೆಂಗಳೂರು : ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದ್ದು, ಬೆಂಗಳೂರು ನಗರ ಉಸ್ತುವಾರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಿಕೊಂಡಿದ್ದಾರೆ.
 
ಡಿ.ಕೆ.ಶಿವಕುಮಾರ್ – ಬೆಂಗಳೂರು ನಗರ
ಡಾ. ಜಿ.ಪರಮೇಶ್ವರ – ತುಮಕೂರು
ಹೆಚ್.ಕೆ.ಪಾಟೀಲ – ಗದಗ
ಕೆ.ಹೆಚ್.ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
ರಾಮಲಿಂಗಾ ರೆಡ್ಡಿ – ರಾಮನಗರ
ಕೆ.ಜೆ.ಜಾರ್ಜ್ – ಚಿಕ್ಕಮಗಳೂರು
ಎಂ.ಬಿ.ಪಾಟೀಲ – ವಿಜಯಪುರ
ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ
ಹೆಚ್.ಸಿ.ಮಹಾದೇವಪ್ಪ – ಮೈಸೂರು
ಸತೀಶ್ ಜಾರಕಿಹೊಳಿ – ಬೆಳಗಾವಿ
ಪ್ರಿಯಾಂಕ್ ಖರ್ಗೆ – ಕಲಬುರಗಿ
ಶಿವಾನಂದ ಪಾಟೀಲ – ಹಾವೇರಿ
ಜಮೀರ್ ಅಹ್ಮದ್ – ವಿಜಯನಗರ
ಶರಣ ಬಸಪ್ಪ ದರ್ಶನಾಪುರ್ – ಯಾದಗಿರಿ
ಈಶ್ವರ್ ಖಂಡ್ರೆ – ಬೀದರ್
ಎನ್.ಚಲುವರಾಯಸ್ವಾಮಿ – ಮಂಡ್ಯ
ಎಸ್.ಎಸ್.ಮಲ್ಲಿಕಾರ್ಜುನ – ದಾವಣಗೆರೆ
ಸಂತೋಷ್ ಲಾಡ್ – ಧಾರವಾಡ
ಶರಣ ಪ್ರಕಾಶ್ ಪಾಟೀಲ್ – ರಾಯಚೂರು
ಆರ್.ಬಿ.ತಿಮ್ಮಾಪೂರ – ಬಾಗಲಕೋಟೆ
ಕೆ.ವೆಂಕಟೇಶ್ – ಚಾಮರಾಜನಗರ
ತಂಗಡಗಿ ಶಿವರಾಜ್ ಸಂಗಪ್ಪ – ಕೊಪ್ಪಳ
ಡಿ.ಸುಧಾಕರ್ – ಚಿತ್ರದುರ್ಗ
ಬಿ.ನಾಗೇಂದ್ರ – ಬಳ್ಳಾರಿ
ಕೆ.ಎನ್.ರಾಜಣ್ಣ – ಹಾಸನ
ಬಿ.ಎಸ್.ಸುರೇಶ್ – ಕೋಲಾರ
ಲಕ್ಷ್ಮಿ ಹೆಬ್ಬಾಳ್ಕರ್ – ಉಡುಪಿ
ಮಂಕಾಳ್ ವೈದ್ಯ – ಉತ್ತರ ಕನ್ನಡ
ಮಧು ಬಂಗಾರಪ್ಪ – ಶಿವಮೊಗ್ಗ
ಡಾ. ಎಂ.ಸಿ.ಸುಧಾಕರ್ – ಚಿಕ್ಕಬಳ್ಳಾಪುರ
ಎನ್.ಎಸ್.ಭೋಸರಾಜು – ಕೊಡಗು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments