Webdunia - Bharat's app for daily news and videos

Install App

ಸಿಎಂ ಮಧ್ಯಪ್ರವೇಶಕ್ಕೆ ಸಾಹಿತಿಗಳ ಆಗ್ರಹ

Webdunia
ಶುಕ್ರವಾರ, 27 ಮೇ 2022 (12:18 IST)
ಬೆಂಗಳೂರು : ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯನ್ನು ಕೈಬಿಡುವಂತೆ ಒತ್ತಾಯಿಸಿ ಸಾಹಿತಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
 
ಈ ಸಂಬಂಧ ದೇವನೂರು ಮಹಾದೇವ, ಹಂಪ ನಾಗರಾಜಯ್ಯ ಅವರು ಸಿಎಂಗೆ ಪತ್ರ ಬರೆದಿದ್ದಾರೆ. ನನ್ನ ಪಠ್ಯ ಬಳಸಬೇಡಿ ಎಂದು ಸಾಹಿತಿ ದೇವನೂರು ಮಹಾದೇವ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಳೆ ಪಠ್ಯವನ್ನೇ ಮುಂದುವರಿಸುವಂತೆ ಹಂಪ ನಾಗರಾಜಯ್ಯರಿಂದಲೂ ಸಿಎಂಗೆ ಪತ್ರ ಸಲ್ಲಿಕೆಯಾಗಿದೆ. ಹೆಡಗೆವಾರ್ ಪಠ್ಯ ಸೇರ್ಪಡೆ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಕೆಲ ಸಾಹಿತಿಗಳು ಸಮರ ಸಾರಿದ್ದಾರೆ.

ಇದು ಆರ್ಎಸ್ಎಸ್ ಪಠ್ಯಪುಸ್ತಕ ಎಂದು ಸಾಹಿತಿಗಳು ಗಂಭೀರ ಆರೋಪ ಮಾಡಿದ್ದಾರೆ. ಹೆಡಗೆವಾರ್ ಪಠ್ಯ ಕೈ ಬಿಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

5 ಜಿ ನೆಟ್ ವರ್ಕ್ ಸಿಗುತ್ತಿಲ್ಲವೆಂದು ರೊಚ್ಚಿಗೆದ್ದ ಜನ ಟೆಲಿಕಾಂ ಉದ್ಯೋಗಿಯನ್ನು ಕಟ್ಟಿ ಹಾಕಿ ಏನು ಮಾಡಿದ್ರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಾಟ್ಸಾಪ್ ಮೂಲಕ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕ್, ಕ್ಯಾನ್ಸಲ್ ಮಾಡುವುದು ಹೇಗೆ? ಹಂತ ಹಂತದ ವಿವರ

ಇನ್ನೇನು ಬೋನಿಗೆ ಹಾಕಿದಾಗ ಸಡನ್ ಗ್ರಿಲ್ ಮುರಿದು ಹಾರಿದ ಚಿರತೆ: ಮುಂದಾಗಿದ್ದು ನೋಡಿದ್ರೆ ಲಬ್.. ಡಬ್.. ಜೋರಾಗುತ್ತೆ Video

ಕಂಪ್ಲೇಂಟ್ ತೆಗೆದುಕೊಳ್ಳಲಿಲ್ಲ ಎಂದು ಪೊಲೀಸ್ ಸ್ಟೇಷನ್ ಮುಂದೆ ಯುವಕ ಮಾಡಿದ ಕೆಲಸಕ್ಕೆ ಪೊಲೀಸರೇ ಶಾಕ್ Video

ಮುಂದಿನ ಸುದ್ದಿ
Show comments