Webdunia - Bharat's app for daily news and videos

Install App

ಪಕೋಡ ಮಾಡುವವರಿಗೆ ಸಾಲ ಸೌಲಭ್ಯ ನೀಡುತ್ತೇವೆ - ಅಮಿತ್ ಶಾ

Webdunia
ಶುಕ್ರವಾರ, 20 ಏಪ್ರಿಲ್ 2018 (15:42 IST)
ಬೆಂಗಳೂರು : ಪಕೋಡ ಮಾಡುವವರಿಗೆ ಸಾಲ ಸೌಲಭ್ಯ ನೀಡುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಭರವಸೆ ನೀಡಿದ್ದಾರೆ.


ನಗರದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು ' ಪಕೋಡ ಮಾಡುವವರ ಜೊತೆಗೆ ಭಿಕ್ಷುಕರಿಗೂ ಸಾಲ ಕೊಡಿ ಎಂದು ಪಿ.ಚಿದಂಬರಂ ಲೇವಡಿ ಮಾಡಿದ್ದರು. ಚಿದಂಬರಂಗೆ ಸಾಮಾನ ವ್ಯಕ್ತಿಯ ಉದ್ಯೋಗ ಮಹತ್ವ ಎನಿಸಲೇ ಇಲ್ಲ. ಆಟೋ ಚಾಲಕರು, ಕ್ಷೌರಿಕರೂ ಗೌರವದಿಂದ ಬದುಕಬೇಕು ಎಂಬುದು ಬಿಜೆಪಿ ಸರ್ಕಾರದ ಆಶಯ ಅಂತೆಯೇ ನಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments