Webdunia - Bharat's app for daily news and videos

Install App

ರಾಜ್ಯಾದ್ಯಂತ 25ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ!

Webdunia
ಗುರುವಾರ, 17 ಆಗಸ್ಟ್ 2023 (08:47 IST)
ಬೆಂಗಳೂರು : ರಾಜ್ಯಾದ್ಯಂತ 25ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ನಾಲ್ಕು ಎಫ್ಐಆರ್ ಸಂಬಂಧ 10 ಕಡೆ ದಾಳಿ ನಡೆಸಲಾಗಿದೆ.
 
ಮಹದೇವಪುರ ಬಿವಿಎಂಪಿ ವಲಯದ ಆರ್ಐ ನಟರಾಜ್ರ ಬನಶಂಕರಿಯ ಅವಲಹಳ್ಳಿಯ ಮನೆ ಮೇಲೆ ದಾಳಿ ನಡೆದಿದೆ. ಆಗಸ್ಟ್ 4 ರಂದು 79 ಫ್ಲ್ಯಾಟ್ ಖಾತೆ ಮಾಡಲು 5 ಲಕ್ಷ ಹಣ ಪಡೆಯುವಾಗ ನಟರಾಜ್ ಟ್ರ್ಯಾಪ್ ಆಗಿದ್ದ. ಖಾಸಗಿ ವ್ಯಕ್ತಿ ಪವನ್ ಮೂಲಕ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ. ಈ ಬಗ್ಗೆ ಮಂಜುನಾಥ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments