Webdunia - Bharat's app for daily news and videos

Install App

ಮಹಾಲಯ ಆಚರಣೆ : ದೋಣಿ ಮುಳುಗಿ 24 ಮಂದಿ ಸಾವು!

Webdunia
ಸೋಮವಾರ, 26 ಸೆಪ್ಟಂಬರ್ 2022 (09:53 IST)
ಢಾಕಾ : ಬಾಂಗ್ಲಾದೇಶದ ಪಂಚಗಢ್ನ ಕರಟೋಯಾ ನದಿಯಲ್ಲಿ ಭಾನುವಾರ ದೋಣಿ ಮುಳುಗಿ 24 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಮಹಾಲಯ ಆಚರಣೆ ಹಿನ್ನೆಲೆ ಔಲಿಯಾ ಘಾಟ್ನಿಂದ ಬದ್ಧೇಶ್ವರ ದೇವಸ್ಥಾನದ ಕಡೆ ಹೋಗುತ್ತಿದ್ದ ದೋಣಿ ಮುಳುಗಿದೆ. ದೋಣಿಯಲ್ಲಿ ಬೋಡಾ, ಪಂಚ್ಪಿರ್, ಮಾರಿಯಾ ಹಾಗೂ ಬಂಘಾರಿ ಪ್ರದೇಶದ ಹಿಂದೂ ಸಮುದಾಯದ ಜನರು ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ವರದಿಗಳ ಪ್ರಕಾರ ದೋಣಿಯಲ್ಲಿ ಅದರ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಯಾಣಿಕರನ್ನು ಕೂರಿಸಲಾಗಿತ್ತು. ದೋಣಿ ನದಿಯ ಮಧ್ಯ ಭಾಗಕ್ಕೆ ಹೋಗುತ್ತಿದ್ದಂತೆ ಅದು ಮಗುಚಿ ಬಿದ್ದಿದೆ. ಘಟನೆಯಲ್ಲಿ ಕೆಲವರು ಈಜಿ ದಡ ಸೇರಿದ್ದಾರೆ. ಆದರೆ ಹೆಚ್ಚಿನವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. 

ಘಟನೆಯ ಮಾಹಿತಿ ಸಿಕ್ಕ ತಕ್ಷಣ ಪಂಚಗಢ ಜಿಲ್ಲಾಧಿಕಾರಿ ಮೊಹಮ್ಮದ್ ಜಹುರುಲ್ ಇಸ್ಲಾಂ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ತನಿಖೆಗೆ 5 ಸದಸ್ಯರ ತಂಡವನ್ನು ರಚಿಸಲಾಗಿದೆ. ನಾಪತ್ತೆಯಾದವರ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಬೋಡಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಸುಜೋಯ್ ಕುಮಾರ್ ರಾಯ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments