ಕುಮಾರಸ್ವಾಮಿಯೇ ಐದು ವರ್ಷ ಸಿಎಂ ಆದರೆ ನನಗೇನೂ ಬೇಸರವಿಲ್ಲ: ಖರ್ಗೆ

Webdunia
ಸೋಮವಾರ, 4 ಜೂನ್ 2018 (12:35 IST)
ಬೆಂಗಳೂರು: ಜೆಡಿಎಸ್ ನವರಿಗೆ ಐದು ವರ್ಷ ಸಿಎಂ ಪಟ್ಟ ಬಿಟ್ಟುಕೊಟ್ಟಿರುವುದಕ್ಕೆ ತಮಗೆ ಅಸಮಾಧಾನವಿದೆ ಎಂಬ ವರದಿಗಳ ಹಿನ್ನಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

‘ಕುಮಾರಸ್ವಾಮಿಯೇ ಐದು ವರ್ಷದ ಅವಧಿಗೆ ಸಿಎಂ ಆಗಿರುವುದಕ್ಕೆ ನನಗೇನೂ ಬೇಸರವಿಲ್ಲ. ಈ ಬಗ್ಗೆ ವೇಣುಗೋಪಾಲ್ ಬಳಿ ನಾನು ಚರ್ಚಿಸಿಯೂ ಇಲ್ಲ. ಸುಮ್ಮನೇ ನನ್ನ ಹೆಸರು ಎಳೆದು ತರಲಾಗುತ್ತಿದೆ’ ಎಂದು ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ, ಕುಮಾರಸ್ವಾಮಿ ಐದು ವರ್ಷದ ಅವಧಿಗೆ ಸಿಎಂ ಆಗುವುದಕ್ಕೆ ತಾನು ತಕರಾರು ತೆಗೆಯುವುದೂ ಇಲ್ಲ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ಅದಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಿ ಕಳೆದುಕೊಂಡಿದ್ದ 9 ನೇ ತರಗತಿ ವಿದ್ಯಾರ್ಥಿನಿ ತಮ್ಮನನ್ನು ಕಂಕುಳಲ್ಲಿ ಹಿಡಿದು ಕ್ಲಾಸ್ ಗೆ ಬಂದಳು: ಕರುಳು ಹಿಂಡುವ ದೃಶ್ಯ video

ಹೊಸ ಸಿಎಂ ಡಿಕೆ ಶಿವಕುಮಾರ್ ಗೆ ಇದೊಂದು ಹೂ ಎಂದರೆ ಅಲರ್ಜಿಯಂತೆ: ಅದ್ಯಾಕೆ ಗೊತ್ತಾ

ಬೆಳ್ಳಂ ಬೆಳಿಗ್ಗೆ ವಾಣಿಜ್ಯ ಬಳಕೆ ಸಿಲಿಂಡರ್ ದರ ಏರಿಕೆ ಶಾಕ್

Karnataka Weather: ಜೂನ್ ತಿಂಗಳ ಆರಂಭದಲ್ಲಿ ಮಳೆಯ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ಬಿಟ್ ಕಾಯಿನ್ ಹಗರಣ, ಕಾಂಗ್ರೆಸ್ ಯುವ ಮುಖಂಡ ನಲಪಾಡ್‌ಗೆ ಮತ್ತೇ ಸಂಕಷ್ಟ

ಮುಂದಿನ ಸುದ್ದಿ
Show comments