Webdunia - Bharat's app for daily news and videos

Install App

11 ಸುತ್ತಿನ ಬಳಿಕ 34000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ ಮಮತಾ ಬ್ಯಾನರ್ಜಿ

Webdunia
ಭಾನುವಾರ, 3 ಅಕ್ಟೋಬರ್ 2021 (12:44 IST)
ಕೋಲ್ಕತ್ತಾ : ಬಂಗಾಳ ಉಪ ಚುನಾವಣೆಯಲ್ಲಿ ಮೊದಲ ಸುತ್ತಿನ ಮತ ಎಣಿಕೆಯ ನಂತರ ಟಿಎಂಸಿ ಎಲ್ಲಾ ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಭಬಾನಿಪುರ ವಿಧಾನಸಭಾ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿದ್ದಾರೆ.

ನಂದಿಗ್ರಾಮದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರಿಗೆ ಸವಾಲು ಹಾಕಿದ ನಂತರ ವಿಧಾನಸಭಾ ಚುನಾವಣೆಯಲ್ಲಿ ಸೋತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಭಬಾನಿಪುರದಿಂದ ಮರು ಆಯ್ಕೆ ಬಯಸುತ್ತಿದ್ದಾರೆ.
ಭಾಬಾನಿಪುರ ಗುರುವಾರ ಮತ ಚಲಾಯಿಸುತ್ತಿದ್ದಂತೆ, ಕೋಲ್ಕತ್ತಾ ಸ್ಥಾನವು ಟಿ.ಎಂ.ಸಿ ಮತ್ತು ಬಿಜೆಪಿ ಶಿಬಿರಗಳ ನಡುವಿನ ಉದ್ವಿಗ್ನತೆಯ ನಡುವೆ 57% ಮತದಾನವನ್ನು ದಾಖಲಿಸಿದೆ. ಭಬಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ಬಿಜೆಪಿಯ ಪ್ರಿಯಾಂಕಾ ಟಿಬ್ರೂವಾಲ್ ಮತ್ತು ಸಿಪಿಐಎಂನ ಶ್ರೀಜೀಬ್ ಬಿವಾಸ್ ವಿರುದ್ಧ ಸ್ಪರ್ಧಿಸಿದ್ದಾರೆ. ಏತನ್ಮಧ್ಯೆ, ಮುರ್ಷಿದಾಬಾದ್ ನ ಸಂಸೆರ್ ಗಂಜ್ ಮತ್ತು ಜಂಗೀಪುರ್ ಸ್ಥಾನಗಳಲ್ಲಿ ಉಪಚುನಾವಣೆಗಳು ನಡೆದವು ಮತ್ತು ಅದರಲ್ಲಿ ತಲಾ 77% ಕ್ಕಿಂತ ಹೆಚ್ಚಿನ ಮತದಾನವಾಗಿದೆ.
ಇದೀಗ ಮತ ಎಣಿಕೆಯ 11 ನೇ ಸುತ್ತಿನ ನಂತರ, ಮಮತಾ ಬ್ಯಾನರ್ಜಿ34000 ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮಮತಾ ಬ್ಯಾನರ್ಜಿ 45894 ಮತಗಳನ್ನು ಗಳಿಸಿದ್ದಾರೆ, ಪ್ರಿಯಾಂಕಾ ಟಿಬ್ರೂವಾಲ್ 11894 ಮತಗಳನ್ನು ಗಳಿಸಿದ್ದಾರೆ ಮತ್ತು ಸಿ.ಪಿ.ಐ.ಎಂ ಅಭ್ಯರ್ಥಿ ಕೇವಲ 1515 ಮತಗಳನ್ನು ಗಳಿಸಿದ್ದಾರ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Namma Metro:ತಂಬಾಕು ತಿನ್ನುವವರು ಮೆಟ್ರೋದಲ್ಲಿ ಹೋಗುವಾಗ ಹುಷಾರು, ಬೀಳುತ್ತೇ ದಂಡ

Muttappa Rai Son:ಗುಂಡೇಟಿನಿಂದ ಗಾಯಗೊಂಡಿರುವ ರಿಕ್ಕಿ ರೈ ಆರೋಗ್ಯ ವಿಚಾರಿಸಿದ ಡಿಸಿಎಂ ಶಿವಕುಮಾರ್‌

Pehalgam viral video: ಬಿಸ್ಕತ್, ಚಾಕಲೇಟ್ ಬೇಡ ಅಪ್ಪ ಅಮ್ಮ ಬೇಕು ಎಂದು ಕಣ್ಣೀರು ಹಾಕುವ ಮಗುವಿನ ನೋಡಿದ್ರೆ ಅಳುವೇ ಬರುತ್ತೆ

ಪೆಹಲ್ಗಾಮ್ ದಾಳಿ ಯಾವುದೇ ಸಂದರ್ಭದಲ್ಲೂ ಒಪ್ಪಲಾಗದು: ಉಗ್ರರ ಪೈಶಾಚಿಕ ಕೃತ್ಯಕ್ಕೆ ವಿಶ್ವಸಂಸ್ಥೆ ಖಂಡನೆ

Pehalgam terror attack: ಕುಟುಂಬದವರಿಗೆ ನ್ಯಾಯ ಸಿಗಬೇಕು, ಕೇಂದ್ರಕ್ಕೆ ನಮ್ಮ ಬೆಂಬಲವಿದೆ ಎಂದ ಖರ್ಗೆ, ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments