Daily Horoscope

ಸಿಎಂ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಬರೆದ ವ್ಯಕ್ತಿ ಅರೆಸ್ಟ್

Webdunia
ಭಾನುವಾರ, 5 ಆಗಸ್ಟ್ 2018 (08:58 IST)
ಮಂಗಳೂರು: ಸಿಎಂ ಕುಮಾರಸ್ವಾಮಿ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಬರೆದ ಮಂಗಳೂರು ಮೂಲದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಲಾಗಿದೆ.

24 ವರ್ಷದ ಪ್ರಶಾಂತ್ ಪೂಜಾರಿ ಎಂಬಾತ ಬಂಧಿತ ಯುವಕ. ಈತ ಫೇಸ್ ಬುಕ್ ನಲ್ಲಿ ಕುಮಾರಸ್ವಾಮಿ ಫೋಟೋ ಜತೆಗೆ ಆತ ಯಾರು ಎಂದು ಪ್ರಶ್ನಿಸುತ್ತಿರುವ ಮಹಿಳೆಯ ಚಿತ್ರವನ್ನೂ ಹಾಕಿ ಅವಹೇಳನಕಾರಿಯಾಗಿ ಬರೆದುಕೊಂಡಿದ್ದ.

ಇದನ್ನು ಕುಡ್ಲ ಟ್ರೋಲ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಿಸಿದ್ದ. ಇದೇ ಕಾರಣಕ್ಕೆ ಯುವಕನನ್ನು ಬಂಧಿಸಲಾಗಿದೆ. ಈಗ ಈ ಅವಹೇಳನಕಾರಿ ಪೋಸ್ಟ್ ನ್ನೂ ಡಿಲೀಟ್ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments