Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಬರೆದ ವ್ಯಕ್ತಿ ಅರೆಸ್ಟ್

Webdunia
ಭಾನುವಾರ, 5 ಆಗಸ್ಟ್ 2018 (08:58 IST)
ಮಂಗಳೂರು: ಸಿಎಂ ಕುಮಾರಸ್ವಾಮಿ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಬರೆದ ಮಂಗಳೂರು ಮೂಲದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಲಾಗಿದೆ.

24 ವರ್ಷದ ಪ್ರಶಾಂತ್ ಪೂಜಾರಿ ಎಂಬಾತ ಬಂಧಿತ ಯುವಕ. ಈತ ಫೇಸ್ ಬುಕ್ ನಲ್ಲಿ ಕುಮಾರಸ್ವಾಮಿ ಫೋಟೋ ಜತೆಗೆ ಆತ ಯಾರು ಎಂದು ಪ್ರಶ್ನಿಸುತ್ತಿರುವ ಮಹಿಳೆಯ ಚಿತ್ರವನ್ನೂ ಹಾಕಿ ಅವಹೇಳನಕಾರಿಯಾಗಿ ಬರೆದುಕೊಂಡಿದ್ದ.

ಇದನ್ನು ಕುಡ್ಲ ಟ್ರೋಲ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಿಸಿದ್ದ. ಇದೇ ಕಾರಣಕ್ಕೆ ಯುವಕನನ್ನು ಬಂಧಿಸಲಾಗಿದೆ. ಈಗ ಈ ಅವಹೇಳನಕಾರಿ ಪೋಸ್ಟ್ ನ್ನೂ ಡಿಲೀಟ್ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments