Webdunia - Bharat's app for daily news and videos

Install App

ಸುದೀರ್ಘ ಪಯಣ ಕೊನೆಗೊಳಿಸಿದ ಮಂಗಳಯಾನ

Webdunia
ಸೋಮವಾರ, 3 ಅಕ್ಟೋಬರ್ 2022 (09:19 IST)
ಅಮರಾವತಿ : `ಮಂಗಳಯಾನ’ದ ಕಕ್ಷೆಗಾಮಿ ಮಂಗಳ ಗ್ರಹದ ಕಕ್ಷೆಯಲ್ಲಿ ಪರಿಭ್ರಮಣೆ ಆರಂಭಿಸಿದ 8 ವರ್ಷಗಳ ಬಳಿಕ ಇಂಧನ ಖಾಲಿಯಾಗಿದೆ.

ಅದರ ಬ್ಯಾಟರಿ ಸುರಕ್ಷಿತ ಮಿತಿಯನ್ನು ಮೀರಿದ್ದು, ದೇಶದ ಚೊಚ್ಚಲ ಉಪಗ್ರಹ ಮಿಷನ್ ಮಂಗಳಯಾನ ತನ್ನ ಸುದೀರ್ಘ ಪಯಣವನ್ನು ಪೂರ್ಣಗೊಳಿಸಿದೆ.

ಸುಮಾರು 450 ಕೋಟಿ ರೂ. ವೆಚ್ಚದ ಮಾರ್ಸ್ ಆರ್ಬಿಟರ್ ಮಿಷನ್  ಅನ್ನು 2013ರ ನವೆಂಬರ್ 5ರಂದು ಶ್ರೀಹರಿಕೋಟದಿಂದ ಪಿಎಸ್ಎಲ್ವಿ ರಾಕೆಟ್ ಮೂಲಕ  ಉಡಾವಣೆ ಮಾಡಲಾಗಿತ್ತು.

2014 ಸೆಪ್ಟೆಂಬರ್ 24ರಂದು ಮಿಷನ್ ಮಾರ್ಸ್ ಆರ್ಬಿಟರ್ ಮಿಷನ್ ಮಂಗಳ ಕಕ್ಷೆಗೆ ಸೇರಿತು. ಸದ್ಯ ಉಪಗ್ರಹದಲ್ಲಿ ಇಂಧನ ಹಾಗೂ ಬ್ಯಾಟರಿ ಖಾಲಿಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮೂಲಗಳು ತಿಳಿಸಿವೆ ಎನ್ನಲಾಗಿದೆ. ಆದರೆ ಇಸ್ರೋದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಭಾರತದ `ಮಂಗಳಯಾನ’ ಉಪಗ್ರಹವು 8 ವರ್ಷ ಪೂರ್ಣಗೊಳಿಸಿದೆ. ಆರು ತಿಂಗಳ ಅವಧಿಗೆ ಕಾರ್ಯ ನಿರ್ವಹಿಸಲು ಇದನ್ನು ಅಭಿವೃದ್ಧಿಪಡಿಸಲಾಗಿತ್ತು. ಆದರೆ, ತನ್ನ ಅವಧಿ ಮೀರಿ ಕಾರ್ಯನಿರ್ವಹಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಥೂ.. ಯಪ್ಪಾ... ಎಂಥಾ ಜಾಗದಲ್ಲಿ ಕಿತ್ತಾಡ್ತಿದ್ದಾರೆ ಈ ಯುವಕ, ಯುವತಿ Video

ಅಭಿಜಿತ್ ದಿಪ್ಕೆ ಹೇಳುವಂತೆ ನಿಂದನೀಯ ಪದ ಬಳಸಿದರೆ ನಮ್ಮ ಕಾನೂನಿನಲ್ಲಿ ಕೇಸ್ ದಾಖಲಿಸಲು ಅವಕಾಶವಿಲ್ಲವೇ: ರಿಯಾಲಿಟಿ ಇಲ್ಲಿದೆ

ಪ್ರಧಾನಿ ಮೋದಿ ಮಧ್ಯರಾತ್ರಿ ವಿಡಿಯೋ: ತನ್ನನ್ನು ನಿಂದಿಸಿದವರಿಗೆ ಹೇಳಿದ್ದೇನು Video

Video: ಪ್ರಧಾನಿ ಮೋದಿಗೆ ನಿಂದಿಸಿ ಈಗ ಅಳುತ್ತಾ ಕ್ಷಮೆ ಕೇಳಿದ ಜೆನ್ ಜಿ ರುಚಿಕಾ ಸಿಂಗ್

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಮಳೆ ಮುಂದುವರಿಕೆ

ಮುಂದಿನ ಸುದ್ದಿ
Show comments