Webdunia - Bharat's app for daily news and videos

Install App

ಮಾವಿನ ಹಣ್ಣು ಅಕಾಲಿಕ ಮಳೆಗೆ ಬಾರದ ಫಸಲು, ಬೆಲೆ ಗಗನಕ್ಕೆ!

Webdunia
ಗುರುವಾರ, 31 ಮಾರ್ಚ್ 2022 (08:05 IST)
ಬೆಂಗಳೂರು : ಮಾವು ಹೆಸರು ಕೇಳಿದ್ರೇ ಸಾಕು ಎಂಥವರ ಬಾಯಲ್ಲೂ ನೀರು ಬರುತ್ತೆ.

ಯಾವಾಗ ಬೇಸಿಗೆ ಬರುತ್ತೋ ಅಂತಾ ತುಂಬಾ ಜನ ಕಾಯತ್ತಾ ಇರ್ತಾರೆ. ಆದರೆ ಈ ಬಾರಿ ಮಾವಿನ ರುಚಿ ಸವಿಬೇಕು ಅಂದ್ರೇ ಇನ್ನೂ ಸ್ಪಲ್ಪ ದಿನ ಕಾಯಲೇಬೇಕು. ಜೊತೆಗೆ ಮಾವು ನಿಮ್ಮ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ.

ಹೌದು. ಈ ಬಾರಿ ಮಾವಿನ ಹಣ್ಣಿನ ಮೇಲೆ ಪ್ರಕೃತಿ ಮುನಿಸಿಕೊಂಡಿದೆ. ನವೆಂಬರ್ ನಲ್ಲಾದ ಅಕಾಲಿಕ ಮಳೆಯಿಂದಾಗಿ ಮಾವಿನ ಫಸಲು ಕೈಗೆ ಬರುವುದು ಕೊಂಚ ವಿಳಂಬವಾಗಿದೆ.

ಪ್ರತಿ ವರ್ಷ ಮಾರ್ಚ್ ಕೊನೆ ಏಪ್ರಿಲ್ ಮೊದಲವಾರದಲ್ಲಿ ಮಾವು ಮಾರುಕಟ್ಟೆಗೆ ಬರುತ್ತಿತ್ತು. ಆದರೆ ಈ ಬಾರಿ ಏಪ್ರಿಲ್ಗೆ ಕೆಲವೇ ದಿನ ಬಾಕಿ ಇದ್ದರೂ ಮಾವು ಮಾರುಕಟ್ಟೆಗೆ ಬಂದಿಲ್ಲ. ಹೀಗಾಗಿ ಏಪ್ರಿಲ್ ಅಂತ್ಯಕ್ಕೆ ಮಾವು ಸವಿಯಲು ಸಿಗಬಹುದು.

ಈ ಬಾರಿ ಕೇವಲ ಶೇ.40ರಿಂದ 50ರಷ್ಟು ಇಳುವರಿ ಬರಬಹುದು ಅಂತಾ ಮಾವು ನಿಗಮದ ತಾಂತ್ರಿಕ ಸಮಿತಿ ಅಂದಾಜಿಸಿದೆ.

ಈ ವರ್ಷ ಕರ್ನಾಟಕದಲ್ಲಿ ಕೇವಲ 8 ಲಕ್ಷ ಮೆಟ್ರಿಕ್ ಟನ್ ಮಾವು ಬರುವ ಅಂದಾಜಿದೆ. ಮೇ ತಿಂಗಳಲ್ಲಿ ಹೆಚ್ಚಿನ ಮಾವು ಬರಬಹುದು. ಮಾವಿನ ಇಳುವರಿ ಕಡಿಮೆಯಾಗುವುದರಿಂದ ಬೆಲೆ ಸಹ ಹೆಚ್ಚಾಗಲಿದೆ ಅಂತಾ ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments