ಸಚಿವ ಎಂ.ಬಿ.ಪಾಟೀಲ ವಿರುದ್ಧ ಮಂಜುಳಾ ಗರಂ

Webdunia
ಗುರುವಾರ, 26 ಏಪ್ರಿಲ್ 2018 (17:50 IST)
ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ವಿರುದ್ಧ ಡಾ. ಮಂಜುಳಾ ವಾಗ್ದಾಳಿ ಮುಂದುವರಿಸಿದ್ದಾರೆ. 
ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.ಅದರ ಬಗ್ಗೆ ನೀವೇನು ಹೇಳುತ್ತೀರಿ? ಎಂದು ಸಚಿವ ಎಂ. ಬಿ. ಪಾಟೀಲ ಅವರಿಗೆ ಪ್ರಶ್ನೆ ಮಾಡಿದ ಮಂಜುಳಾ. ಸಚಿವರು ಒಗ್ಗಟ್ಟಿನಿಂದ ಚುನಾವಣೆ ಎದುರಿಸೋಣ ಎಂದು ಹೇಳಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
 
ಸಿಂದಗಿಯಿಂದ ಯಾರಿಗೇ ಬೇಕಾದ್ರು ಬಿ ಫಾರ್ಮಂ ಕೊಡ್ತಿನಿ ಆದ್ರೆ ಮಂಜುಳಾಗೆ ನೀಡಲ್ಲ ಎಂದು ಎಂ.ಬಿ. ಪಾಟೀಲ ಹೇಳಿದ್ರು. ಸಿಂದಗಿ ಮತಕ್ಷೇತ್ರದ ಜನತೆ ನನ್ನನೂ ಮುಂದಿನ ಬಾರಿ ಎಂಎಲ್‌ಎ ಮಾಡುತ್ತಾರೆ ನಿಮ್ಮಿಂದ ತಡೆಯೋಕೆ ಆಗಲ್ಲ ಎಂದು ಮಂಜುಳಾ ಎಂ.ಬಿ‌.ಪಾಟೀಲ ರಿಗೆ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments