Webdunia - Bharat's app for daily news and videos

Install App

ಎಕ್ಸಿಟ್ ಪೋಲ್ ನಂಬಿದ ಕಾಂಗ್ರೆಸ್ನಲ್ಲಿ ನಾನಾ ಲೆಕ್ಕಾಚಾರ ?

Webdunia
ಶುಕ್ರವಾರ, 12 ಮೇ 2023 (15:24 IST)
ಬೆಂಗಳೂರು : ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ಗೆ ಬಹುಮತದ ಸುಳಿವು ಸಿಗುತ್ತಿದ್ದಂತೆಯೇ ಪಕ್ಷದಲ್ಲಿ ನಾನಾ ಲೆಕ್ಕಾಚಾರ ಶುರುವಾಗಿದೆ. ಆಂತರಿಕವಾಗಿ ಸಿಎಂ ಹುದ್ದೆಗೆ ಪೈಪೋಟಿ ಶುರುವಾಗಿದೆ.
 
ಸಿಎಂ ಕುರ್ಚಿ ಕನಸು ಕಂಡ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಮ್ಮದೇ ಆದ ಲೆಕ್ಕಾಚಾರಕ್ಕೆ ಮುಂದಾದಂತೆ ಕಾಣುತ್ತಿದೆ. ಸಿದ್ದರಾಮಯ್ಯಗೆ ಶಾಸಕರ ಬೆಂಂಬಲದ ವಿಶ್ವಾಸವಾದರೆ, ಡಿಕೆಶಿಗೆ ಹೈಕಮಾಂಡ್ ಮೇಲೆ ಅಪಾರವಾದ ನಂಬಿಕೆ. ಸಿದ್ದರಾಮಯ್ಯಗೆ ನೂತನ ಶಾಸಕರ ಬೆಂಬಲದ ವಿಶ್ವಾಸವಿದ್ದು, ಅದೇ ಕಾರಣಕ್ಕೆ 2013ರ ಫಲಿತಾಂಶದ ನಿರೀಕ್ಷೆಯಲ್ಲಿ ಇದ್ದಾರೆ ಎನ್ನಲಾಗಿದೆ.

ಕೆಪಿಸಿಸಿ (ಏPಅಅ) ಅಧ್ಯಕ್ಷರನ್ನ ಸಿಎಂ ಮಾಡುವ ಸಂಪ್ರದಾಯ ಕಾಂಗ್ರೆಸ್ನಲ್ಲಿದೆ. ಅದು ತಮ್ಮ ಕೈ ಹಿಡಿಯುತ್ತದೆ ಎಂಬ ನಿರೀಕ್ಷೆಯಲ್ಲಿ ಡಿಕೆಶಿ ಇದ್ದಾರೆ. ಎಕ್ಸಿಟ್ ಪೋಲ್ ಆಧರಿಸಿ ಸಿಎಂ ಕುರ್ಚಿ ಕದನದಲ್ಲಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಉಭಯ ನಾಯಕರು ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments