ನಾಳೆ ರಾಜ್ಯದಲ್ಲಿ ಹಲವು ದೇವಾಲಯಗಳು ಬಂದ್!

Webdunia
ಸೋಮವಾರ, 7 ನವೆಂಬರ್ 2022 (09:15 IST)
ಬೆಂಗಳೂರು : 15 ದಿನ ಅಂತರದಲ್ಲಿ ಎರಡನೇ ಗ್ರಹಣ ಸಂಭವಿಸುತ್ತಿದೆ. ಸೂರ್ಯ ಗ್ರಹಣದ ಬೆನ್ನಲ್ಲೇ ರಕ್ತ ಚಂದ್ರಗ್ರಹಣ ಸಂಭವಿಸ್ತಿರೋದು ಹಲವು ಮಹತ್ವ ಪಡೆದಿದೆ.

ಗ್ರಹಣ ಸಮಯದ ವೇಳೆ ನಗರದ ಹಲವು ದೇವಾಲಯಗಳು  ಬಂದ್ ಆಗಲಿದೆ. ಈ ವರ್ಷದ ಕೊನೆಯ ಗ್ರಹಣವು ಮಂಗಳವಾರ ಸಂಭವಿಸಲಿದೆ. ಇದು ಚಂದ್ರಗ್ರಹಣವಾಗಿರಲಿದ್ದು, ಕಳೆದ 15 ದಿನದಲ್ಲಿ ಸಂಭವಿಸುತ್ತಿರುವ 2ನೇ ಗ್ರಹಣವಾಗಿದೆ.

ಚಂದ್ರಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ ಸಂಜೆ 6:19ಕ್ಕೆ ಮುಗಿಯಲಿದೆ. ಸೂರ್ಯಾಸ್ತ 5:54ಕ್ಕೆ ಆಗಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments