Webdunia - Bharat's app for daily news and videos

Install App

ಮರಿಸ್ವಾಮಿ ಧೈರ್ಯ ಮೆಚ್ಚುವಂತದ್ದು: ಕುಮಾರಸ್ವಾಮಿ ಮೆಚ್ಚುಗೆ

Webdunia
ಗುರುವಾರ, 26 ಏಪ್ರಿಲ್ 2018 (17:54 IST)
ಮೈಸೂರು: ಸಿಎಂ ಸಿದ್ದರಾಮಯ್ಯನವರಿಗೆ ಸರಿಯಾಗಿ ಉತ್ತರ ನೀಡಿದ ಮರಿಸ್ವಾಮಿ ಹೇಳಿಕೆಯಿಂದ ಕಾರ್ಯಕರ್ತರಿಗೆ ಧೈರ್ಯ ಬಂದಿದೆ. ಮರಿಸ್ವಾಮಿ ಇರೋದನ್ನೇ ಬಹಿರಂಗವಾಗಿ ಸಿಎಂಗೆ ಹೇಳಿದ್ದಾರೆ‌‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 
ಸಿಎಂಗೆ ಪ್ರಶ್ನೆ ಮಾಡಿದ ಜೆಡಿಎಸ್ ಕಾರ್ಯಕರ್ತ ಮರಿಸ್ವಾಮಿಗೆ ಸನ್ಮಾನ ಮಾಡಿ ಮಾತನಾಡಿದ ಅವರು, ನಿನ್ನೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಪ್ರಚಾರದ ವೇಳೆ ಕಾಂಗ್ರೆಸ್ ಗೆ ಓಟ್ ಹಾಕೋಲ್ಲ. ಬದಲಾಗಿ ಜೆಡಿಎಸ್ ಗೆ ಮತ ಹಾಕ್ತಿನಿ ಜಿಟಿಡಿಗೆ ಮತಹಾಕ್ತಿನಿ. ಜೆಡಿಎಸ್ ಗೆ ಜೈ ಕಾಂಗ್ರೆಸ್ ಗೆ ಧಿಕ್ಕಾರ ಎಂದಿದ್ದರು ಮರಿಸ್ವಾಮಿ. 
 
 ಸಿಎಂ ಸಿದ್ದರಾಮಯ್ಯ.ನಿನ್ನೆ ಪ್ರಚಾರದ ವೇಳೆ ಕರೆದಿದ್ದ ಸಿಎಂಗೆ  ನಾನು ಕಾಂಗ್ರೆಸ್ ಗೆ ಬರಲ್ಲ. ಕುಮಾರಸ್ವಾಮಿ ಯನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ಸಿದ್ದಲಿಂಗಪುರದ ಗ್ರಾಪಂ ಸದಸ್ಯರಾದ ಮರಿಸ್ವಾಮಿ ಹೇಳಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments