ಕೇರಳ ಪ್ರವಾಹ: ನಿರಾಶ್ರಿತರ ಕೇಂದ್ರದಲ್ಲಿರುವಾಗಲೇ ನಡೆಯಿತು ಮದುವೆ!

Webdunia
ಸೋಮವಾರ, 20 ಆಗಸ್ಟ್ 2018 (09:05 IST)
ತಿರುವನಂತಪುರಂ: ಕೇರಳದಲ್ಲಿ ಪ್ರವಾಹದಿಂದಾಗಿ ಜನ  ದೈನಂದಿನ ಬದುಕು ಸವೆಸುವುದೂ ಕಷ್ಟವಾಗಿದೆ. ಅಂತಹದ್ದರಲ್ಲಿ ನವ ಜೋಡಿಯೊಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ!

ಮಲಪ್ಪುರಂನ ಅಂಜು ಮತ್ತು ಸಾಜು ಎಂಬ ಜೋಡಿ ನಿರಾಶ್ರಿತರ ಕೇಂದ್ರದಲ್ಲಿರುವಾಗಲೇ ಹಸೆಮಣೆಗೆ ಏರಿದೆ. ಅದೂ ಸಮೀಪದ ದೇವಾಲಯವೊಂದರಲ್ಲಿ. ಆ ಮದುವೆಗೆ ನಿರಾಶ್ರಿತರ ಕೇಂದ್ರದಲ್ಲಿದ್ದವರೇ ಬಂಧುಗಳಾಗಿ ಸಾಕ್ಷಿಯಾದರು.

ಮೂರು ದಿನಗಳಿಂದ ಈ ಜೋಡಿ ಇಲ್ಲಿನ ಶಾಲೆಯೊಂದರಲ್ಲಿ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದಿತ್ತು. ಮಳೆಯಿಂದಾಗಿ ಮದುವೆ ಮುಂದೂಡುವ ಯೋಚನೆಯಲ್ಲಿದ್ದ ಜೋಡಿಗೆ ನಿರಾಶ್ರಿತರ ಕೇಂದ್ರದಲ್ಲಿದ್ದ ಸದಸ್ಯರ ಉತ್ತೇಜನ ಸಿಕ್ಕಿತು. ಹೀಗಾಗಿ ಅಲ್ಲಿದ್ದ ತಮ್ಮ ಬಂಧುಗಳ ಸಾಕ್ಷಿಯಾಗಿ ಇಬ್ಬರೂ ಸಮೀಪದ ದೇವಾಲಯದಲ್ಲಿ ಸರಳವಾಗಿ ಮದುವೆಯಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ