Webdunia - Bharat's app for daily news and videos

Install App

ಇಂದು ಮೆಡಿಕಲ್ ಶಾಪ್ ಹುಡುಕಿಕೊಂಡು ಹೋಗಬೇಡಿ!

Webdunia
ಶುಕ್ರವಾರ, 28 ಸೆಪ್ಟಂಬರ್ 2018 (08:46 IST)
ಬೆಂಗಳೂರು: ಆನ್ ಲೈನ್ ನಲ್ಲಿ ಔಷಧ ಮಾರಾಟ ಮಾಡುವ ಕುರಿತಂತೆ ಕೇಂದ್ರ ಸರ್ಕಾರ ಪ್ರಕಟಿಸಿರುವ ಕರಡು ಅಧಿಸೂಚನೆ ವಿರೋಧಿಸಿ ಇಂದು ರಾಜ್ಯಾದ್ಯಂತ ಖಾಸಗಿ ಮೆಡಿಕಲ್ ಮುಷ್ಕರ ನಡೆಯುತ್ತಿದೆ.

ಹೀಗಾಗಿ ಇಂದು ದಿನವಿಡೀ ಖಾಸಗಿ ಔಷಧ ಮಳಿಗೆಗಳು ಮುಚ್ಚಿರಲಿವೆ. ಹೀಗಾಗಿ ಅಗತ್ಯ ಔಷಧಗಳು ಬೇಕಾದರೆ ಸರ್ಕಾರಿ ಔಷಧ ಮಳಿಗೆಗಳಿಗೆ ತೆರಳಲೇಬೇಕು. ಇದರಿಂದ ಔಷಧಗಳ ಲಭ್ಯತೆಯಲ್ಲೂ ಕೊರತೆ ಉಂಟಾಗುವ ಭೀತಿ ಎದುರಾಗಿದೆ.

ರಾಜ್ಯದಲ್ಲಿ ಸುಮಾರು 24 ಸಾವಿರಕ್ಕೂ ಅಧಿಕ ಮೆಡಿಕಲ್ ಶಾಪ್ ಗಳಿದ್ದು, ಇವೆಲ್ಲವೂ ನಿನ್ನೆ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿಯವರೆಗೆ ತೆರೆಯುವುದಿಲ್ಲ. ಇಂದು ನಗರದ ಪುರಭವನದ ಎದುರು ಔಷಧ ಮಳಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments