Webdunia - Bharat's app for daily news and videos

Install App

ಇಂದು ಮೆಡಿಕಲ್ ಶಾಪ್ ಹುಡುಕಿಕೊಂಡು ಹೋಗಬೇಡಿ!

Webdunia
ಶುಕ್ರವಾರ, 28 ಸೆಪ್ಟಂಬರ್ 2018 (08:46 IST)
ಬೆಂಗಳೂರು: ಆನ್ ಲೈನ್ ನಲ್ಲಿ ಔಷಧ ಮಾರಾಟ ಮಾಡುವ ಕುರಿತಂತೆ ಕೇಂದ್ರ ಸರ್ಕಾರ ಪ್ರಕಟಿಸಿರುವ ಕರಡು ಅಧಿಸೂಚನೆ ವಿರೋಧಿಸಿ ಇಂದು ರಾಜ್ಯಾದ್ಯಂತ ಖಾಸಗಿ ಮೆಡಿಕಲ್ ಮುಷ್ಕರ ನಡೆಯುತ್ತಿದೆ.

ಹೀಗಾಗಿ ಇಂದು ದಿನವಿಡೀ ಖಾಸಗಿ ಔಷಧ ಮಳಿಗೆಗಳು ಮುಚ್ಚಿರಲಿವೆ. ಹೀಗಾಗಿ ಅಗತ್ಯ ಔಷಧಗಳು ಬೇಕಾದರೆ ಸರ್ಕಾರಿ ಔಷಧ ಮಳಿಗೆಗಳಿಗೆ ತೆರಳಲೇಬೇಕು. ಇದರಿಂದ ಔಷಧಗಳ ಲಭ್ಯತೆಯಲ್ಲೂ ಕೊರತೆ ಉಂಟಾಗುವ ಭೀತಿ ಎದುರಾಗಿದೆ.

ರಾಜ್ಯದಲ್ಲಿ ಸುಮಾರು 24 ಸಾವಿರಕ್ಕೂ ಅಧಿಕ ಮೆಡಿಕಲ್ ಶಾಪ್ ಗಳಿದ್ದು, ಇವೆಲ್ಲವೂ ನಿನ್ನೆ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿಯವರೆಗೆ ತೆರೆಯುವುದಿಲ್ಲ. ಇಂದು ನಗರದ ಪುರಭವನದ ಎದುರು ಔಷಧ ಮಳಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments