Webdunia - Bharat's app for daily news and videos

Install App

ಮೇಕೆದಾಟು: ತಮಿಳುನಾಡು ಖಂಡನೆಗೆ ಬೆಂಬಲ?

Webdunia
ಶುಕ್ರವಾರ, 25 ಮಾರ್ಚ್ 2022 (08:24 IST)
ಬೆಂಗಳೂರು : ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಕೈಗೊಳ್ಳಲಾಗಿರುವ ವಿವಾದಾತ್ಮಕ ನಿರ್ಣಯಕ್ಕೆ,

ಪ್ರತಿಯಾಗಿ ರಾಜ್ಯ ವಿಧಾನಸಭೆಯಲ್ಲಿ ಕೈಗೊಂಡಿರುವ ಖಂಡನಾ ನಿರ್ಣಯಕ್ಕೆ ಜೆಡಿಎಸ್ ಪಕ್ಷದ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ವಿಧಾನಸೌಧ ಬಳಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡರಷ್ಟೇ ಸಾಲದು. ಮೊದಲು ಕೇಂದ್ರದ ಅರಣ್ಯ ಮತ್ತು ಪರಿಸರ ಇಲಾಖೆಯ ಒಪ್ಪಿಗೆ ಪಡೆದು ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿದರು.

ಇದು ನಮ್ಮ ಒಗ್ಗಟ್ಟು ಪ್ರದರ್ಶನದ ನಿರ್ಣಯ ಅಷ್ಟೆ. ಅದು ಈಗ ಆಗಿದೆ. ಆದರೆ ತಕ್ಷಣ ಬೇಕಿರುವುದು ಕೇಂದ್ರದ ಒಪ್ಪಿಗೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಪಕ್ಷದ ಸರ್ಕಾರವಿದೆ. ಕೇಂದ್ರದ ಒಪ್ಪಿಗೆ ಪಡೆದುಕೊಳ್ಳಲು ರಾಜ್ಯ ಸರ್ಕಾರ ಬದ್ಧತೆ ತೋರಬೇಕು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments