Daily Horoscope

ಇಂದು ಸಭೆ: ಒಮಿಕ್ರಾನ್ ನಿಭಾಯಿಸುತ್ತೇವೆ: ಬೊಮ್ಮಾಯಿ

Webdunia
ಶುಕ್ರವಾರ, 3 ಡಿಸೆಂಬರ್ 2021 (07:33 IST)
ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ರೂಪಾಂತರದ ಸೋಂಕು ದೃಢಪಟ್ಟಿರುವ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಒಮಿಕ್ರಾನ್ ಹರಡಿದ್ದರೂ ದೊಡ್ಡಮಟ್ಟದ ಆತಂಕವಿಲ್ಲ. ಕೇಂದ್ರ ಆರೋಗ್ಯ ಸಚಿವರೊಂದಿಗೆ ಈ ಕುರಿತು ಸ್ವತಃ ಚರ್ಚಿಸಿದ್ದೇನೆ. ಬೆಂಗಳೂರಿಗೆ ಹಿಂದಿರುಗಿದ ತಜ್ಞರ ಜತೆ ತುರ್ತು ಸಭೆ ಮಾಡಿ ಚರ್ಚೆ ನಡೆಸುತ್ತೇನೆ. ನಂತರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ.
ಕರ್ನಾಟಕದ ಒಮಿಕ್ರಾನ್ ಸ್ಥಿತಿಗತಿಯ ಬಗ್ಗೆ ನಾಳೆ ಸಂಪೂರ್ಣ ವಿವರ ನೀಡುವುದಾಗಿ ಹೇಳಿದ್ದಾರೆ. ಕೊವಿಡ್ ಎದುರಿಸಿದ ರೀತಿಯಲ್ಲಿಯೇ ಒಮಿಕ್ರಾನ್ ಪರಿಸ್ಥಿತಿಯನ್ನೂ ನಿಭಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ದೃಢಪಟ್ಟಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ವಿವರ ಸಿಕ್ಕಿಲ್ಲ. ನಮ್ಮ ಆರೋಗ್ಯ ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಯೊಂದಿಗೆ ನಾನು ಚರ್ಚಿಸಿದೆ. ಕೇಂದ್ರ ಸರ್ಕಾರದಿಂದ ಅಗತ್ಯ ಮಾಹಿತಿ ಪಡೆಯಲು ಸೂಚಿಸಿದ್ದೇನೆ. ನಾಳೆ (ನ.3) ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿ ತಜ್ಞರ ಜತೆ ತುರ್ತು ಸಭೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments