ತನಿಖೆ ನಡೆಸಿ ವರದಿ ಸಲ್ಲಿಸಿಲು ಐಐಎಸ್ಸಿಗೆ ಮನವಿ

Webdunia
ಗುರುವಾರ, 12 ಜನವರಿ 2023 (14:08 IST)
ಬೆಂಗಳೂರು : ನಾಗಾವರದ ಮೆಟ್ರೋ ಪಿಲ್ಲರ್ ದುರಂತ ಬೆಂಗಳೂರಿಗರಲ್ಲಿ ಆತಂಕ ಹೆಚ್ಚಿಸಿದೆ. ಬಿಎಂಆರ್ಸಿಎಲ್ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ತಾಯಿ ಮಗು ಸಾವು ಕರುಳು ಹಿಡುವಂತಿದೆ.

ಹೀಗಾಗಿ ಬಿಎಂಆರ್ಸಿಎಲ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ಗೆ ಮನವಿ ಪತ್ರ ಕಳುಹಿಸಿದ್ದು, ಘಟನೆಗೆ ಕಾರಣ ಏನು ಎಂದು ತನಿಖೆ ಮಾಡಿ ವರದಿ ನೀಡುವಂತೆ ಮನವಿ ಮಾಡಿಕೊಂಡಿದೆ.

ಮೆಟ್ರೋ ಪಿಲ್ಲರ್ ದುರಂತದ ಬಳಿಕ ಸಾರ್ವಜನಿಕ ವಲಯದಲ್ಲಿ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ಕೇಳಿಬರುತ್ತಿದೆ. 40% ಕಮಿಷನ್ ಪರಿಣಾಮ ಹೀಗೆ ಆಗಿದೆ ಅಂತಾ ಆರೋಪ ಕೂಡ ವ್ಯಕ್ತವಾಗುತ್ತಿದೆ.  ಈಗಾಗಲೇ ಕೆಳ ಹಂತದ ಅಧಿಕಾರಿ ವೆಂಕಟೇಶ್ ವಿರುದ್ಧ ಕ್ರಮ ಜರುಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments