ಇಂದು ರಾತ್ರಿ ಮೆಟ್ರೋ ರೈಲು ಸೇವೆ ಸ್ಥಗಿತ

Webdunia
ಶನಿವಾರ, 23 ಏಪ್ರಿಲ್ 2022 (09:23 IST)
ಬೆಂಗಳೂರು : ಇಂದು ರಾತ್ರಿ ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ಸ್ಥಗಿತಗೊಳ್ಳಲಿದೆ.

ಇಂದಿರಾನಗರ ನಂತರ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಲ್ಲಿ ಸಿವಿಲ್ ಸರ್ವಿಸ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಎಂಜಿ ರಸ್ತೆ ಮತ್ತು ಬೈಯಪ್ಪನಹಳ್ಳಿವರೆಗೂ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು,

ಈ ಅವಧಿಯಲ್ಲಿ ಎಂ.ಜಿ ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಬಿಎಂಆರ್ಸಿಎಲ್, ಬೆಂಗಳೂರು ಮೆಟ್ರೋ ರೈಲು ನಿಗಮವು 2022ರ ಏಪ್ರಿಲ್ 23ರಂದು ಶನಿವಾರ ರಾತ್ರಿ 9.30 ಗಂಟೆಯಿಂದ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದೆ.

ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈತಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು 2022ರ ಏಪ್ರಿಲ್ 23ರಂದು ಶನಿವಾರ ರಾತ್ರಿ 9.30 ಗಂಟೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಬಲು ದುಬಾರಿ

ರಾಜ್ಯಪಾಲರು ಅಧಿವೇಶನಕ್ಕೆ ಬರುತ್ತಾರೆ: ಆದರೆ ಇಲ್ಲಿದೆ ಟ್ವಿಸ್ಟ್

ಮುಂದಿನ ಸುದ್ದಿ
Show comments