Webdunia - Bharat's app for daily news and videos

Install App

ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

Webdunia
ಗುರುವಾರ, 30 ಸೆಪ್ಟಂಬರ್ 2021 (13:34 IST)
ಬೆಂಗಳೂರು : ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ಹಾಲು ಉತ್ಪಾದಕರ ಅಭಿವೃದ್ಧಿ-ಆರ್ಥಿಕ ಸುಧಾರಣೆಗಾಗಿ ಹಾಲು ಉತ್ಪಾದಕರ ಬ್ಯಾಂಕ್ ತೆರೆಯಲು ಸರ್ಕಾರ 100 ಕೋಟಿ ರೂ. ಮೂಲ ಬಂಡವಾಳ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕೆಎಂಎಫ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಹಾಲು ಉತ್ಪಾದಕರ ಅಭಿವೃದ್ಧಿ-ಆರ್ಥಿಕ ಸುಧಾರಣೆಗಾಗಿ ಹಾಲು ಉತ್ಪಾದಕರ ಬ್ಯಾಂಕ್ ತೆರೆಯಬೇಕು. ಈ ಬಗ್ಗೆ ಕೆಎಂಎಫ್ ಆಡಳಿತ ಮಂಡಳಿ ಶೀಘ್ರ ನಿರ್ಧಾರ ಕೈಗೊಳ್ಳಬೇಕು. ಹಾಲು ಉತ್ಪಾದಕರ ಬ್ಯಾಂಕ್ ಗೆ 100 ಕೋಟಿ ರೂ. ಮೂಲ ಬಂಡವಾಳ ಸರ್ಕಾರ ನೀಡಲಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments