Webdunia - Bharat's app for daily news and videos

Install App

ಹಾಲು, ನೀರು, ವಿದ್ಯುತ್ ದರ ಏರಿಕೆ !

Webdunia
ಶನಿವಾರ, 22 ಜನವರಿ 2022 (10:45 IST)
ಬೆಂಗಳೂರು : ಹಾಲು, ನೀರು, ವಿದ್ಯುತ್ ದರ ಏರಿಕೆ ಪ್ರಸ್ತಾಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದರ ಏರಿಕೆ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ.
 
ಅವಸರದ ನಿರ್ಧಾರಗಳನ್ನು ಸರ್ಕಾರ ಕೈಗೊಳ್ಳುವುದಿಲ್ಲ. ಎಲ್ಲಾ ಆಯಾಮಗಳಿಂದಲೂ ಚರ್ಚೆ ಮಾಡುತ್ತೇವೆ. ಆಡಳಿತದಲ್ಲಿ ದರ ಏರಿಕೆ ಪ್ರಸ್ತಾಪಗಳು ಬರೋದು ಸಹಜ ಎಂದಿದ್ದಾರೆ. ವೀಕೆಂಡ್ ಕರ್ಫ್ಯೂ ರದ್ದು ನಿರ್ಧಾರ ಒತ್ತಡದಿಂದ ಮಾಡಿದ್ದಲ್ಲ.

ಕೊರೊನಾ ಕೇಸ್ ಹೆಚ್ಚಿದ್ದರೂ ಆಸ್ಪತ್ರೆ ದಾಖಲಾತಿ ಕಡಿಮೆ ಇದೆ. ಕೊರೊನಾ ಸೋಂಕಿತರ ಗುಣಮುಖ ದರವೂ ಹೆಚ್ಚಿದೆ. ಹೀಗಾಗಿ ಜನರಿಗೆ ಸಮಸ್ಯೆ ಆಗಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿದೆ ಅಂತ ಸಿಎಂ ತಿಳಿಸಿದರು.

ಮುಂದುವರಿದು ಮಾತನಾಡಿದ ಸಿಎಂ, ಕೃಷ್ಣಾ ಸೇರಿದಂತೆ ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ರಾಜ್ಯದ ವಾದ ಮಂಡಿಸುವ ತಜ್ಞರೊಂದಿಗೆ ಸಭೆ ಮಾಡುತ್ತಿದ್ದೇವೆ. ನಮ್ಮ ಕಾನೂನು ತಜ್ಞರ ತಂಡ ಕೂಡ ವರ್ಚುವಲ್ ಸಭೆಯಲ್ಲಿ ಭಾಗವಹಿಸುತ್ತಿದೆ. ನಮ್ಮ ಜಲ ವ್ಯಾಜ್ಯಗಳನ್ನು ಪರಿಣಾಮಕಾರಿಯಾಗಿ, ಗಂಭೀರವಾಗಿ ಪರಿಗಣಿಸಿಕೊಳ್ಳುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ಮಡುತ್ತೇವೆ ಅಂತ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments