ರಾತ್ರೋರಾತ್ರಿ 700 ಅಧಿಕಾರಿಗಳನ್ನು, ನೌಕರರನ್ನು ವರ್ಗಾವಣೆ ಮಾಡಿದ ಸಚಿವ ಹೆಚ್.ಡಿ ರೇವಣ್ಣ

Webdunia
ಸೋಮವಾರ, 1 ಅಕ್ಟೋಬರ್ 2018 (12:21 IST)
ಬೆಂಗಳೂರು  : ರಾತ್ರೋರಾತ್ರಿ 700 ಅಧಿಕಾರಿಗಳನ್ನು, ನೌಕರರನ್ನು ಏಕಾಏಕಿ ವರ್ಗಾವಣೆ ಮಾಡುವುದರ ಮೂಲಕ ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಬಿಗ್ ಶಾಕ್ ನೀಡಿದ್ದಾರೆ.


ಎಂಜಿನಿಯರ್ ಅಧಿಕಾರಿಗಳಿಂದ ಹಿಡಿದು, ಪ್ರಥಮ ದರ್ಜೆ ಸಹಾಯಕವರೆಗಿನ ನೌಕರರನ್ನು ವರ್ಗಾ ಮಾಡಲಾಗಿದೆ. ನೌಕರರನ್ನು ವರ್ಗಾವಣೆಗೊಳಿಸಿ ಶನಿವಾರ ಮಧ್ಯರಾತ್ರಿ ಆದೇಶ ಹೊರಡಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.


ರೇವಣ್ನ ತಾವು ಸಚಿವರಾದ ನಂತರ ಲೋಕೋಪಯೋಗಿ ಇಲಾಖೆಯಲ್ಲಿ 270 ಕ್ಕೂ ಹೆಚ್ಚು ವರ್ಗಾವಣೆಯನ್ನು ಇತ್ತೀಚಿಗೆ ಮಾಡಲಾಗಿತ್ತು. ಲೋಕೋಪಯೋಗಿ ಇಲಾಖೆ ಒಂದರಲ್ಲೇ ವರ್ಗಾವಣೆ ಸಂಬಂಧ ಸುಮಾರು 500 ಕ್ಕೂ ಹೆಚ್ಚು ಶಿಫಾರಸ್ಸು ಪತ್ರಗಳು ಬಂದಿದ್ದವು ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments