Webdunia - Bharat's app for daily news and videos

Install App

ರಾತ್ರೋರಾತ್ರಿ 700 ಅಧಿಕಾರಿಗಳನ್ನು, ನೌಕರರನ್ನು ವರ್ಗಾವಣೆ ಮಾಡಿದ ಸಚಿವ ಹೆಚ್.ಡಿ ರೇವಣ್ಣ

Webdunia
ಸೋಮವಾರ, 1 ಅಕ್ಟೋಬರ್ 2018 (12:21 IST)
ಬೆಂಗಳೂರು  : ರಾತ್ರೋರಾತ್ರಿ 700 ಅಧಿಕಾರಿಗಳನ್ನು, ನೌಕರರನ್ನು ಏಕಾಏಕಿ ವರ್ಗಾವಣೆ ಮಾಡುವುದರ ಮೂಲಕ ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಬಿಗ್ ಶಾಕ್ ನೀಡಿದ್ದಾರೆ.


ಎಂಜಿನಿಯರ್ ಅಧಿಕಾರಿಗಳಿಂದ ಹಿಡಿದು, ಪ್ರಥಮ ದರ್ಜೆ ಸಹಾಯಕವರೆಗಿನ ನೌಕರರನ್ನು ವರ್ಗಾ ಮಾಡಲಾಗಿದೆ. ನೌಕರರನ್ನು ವರ್ಗಾವಣೆಗೊಳಿಸಿ ಶನಿವಾರ ಮಧ್ಯರಾತ್ರಿ ಆದೇಶ ಹೊರಡಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.


ರೇವಣ್ನ ತಾವು ಸಚಿವರಾದ ನಂತರ ಲೋಕೋಪಯೋಗಿ ಇಲಾಖೆಯಲ್ಲಿ 270 ಕ್ಕೂ ಹೆಚ್ಚು ವರ್ಗಾವಣೆಯನ್ನು ಇತ್ತೀಚಿಗೆ ಮಾಡಲಾಗಿತ್ತು. ಲೋಕೋಪಯೋಗಿ ಇಲಾಖೆ ಒಂದರಲ್ಲೇ ವರ್ಗಾವಣೆ ಸಂಬಂಧ ಸುಮಾರು 500 ಕ್ಕೂ ಹೆಚ್ಚು ಶಿಫಾರಸ್ಸು ಪತ್ರಗಳು ಬಂದಿದ್ದವು ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments