Webdunia - Bharat's app for daily news and videos

Install App

ಗೌರಿ ಹತ್ಯೆಕೋರರಿಂದ ಸಚಿವ ರಮಾನಾಥ ರೈ ಹತ್ಯೆಗೆ ಸಂಚು?!

Webdunia
ಶುಕ್ರವಾರ, 9 ಮಾರ್ಚ್ 2018 (15:31 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ ಹಂತಕರೇ ಸಚಿವ ರಮಾನಾಥ ರೈ ಕೊಲೆಗೆ ಹೊಂಚು ಹಾಕಿದ್ದರಾ? ಹೀಗೊಂದು ಸಂಗತಿಯನ್ನು ಗೌರಿ ಹತ್ಯೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಆರೋಪಿಗಳು ಹೇಳಿದ್ದಾರೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.
ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ರಮಾನಾಥ ರೈ ನನಗೆ ಯಾವ ಭಯವೂ ಇಲ್ಲ. ನಾನು ಎಲ್ಲಾ ಧರ್ಮವನ್ನೂ ಗೌರವಿಸುತ್ತೇನೆ. ಎಲ್ಲಾ ದೇವರೂ ಒಬ್ಬನೇ ಎಂದು ನಂಬುವವನು. ಹೀಗಾಗಿ ನನಗೆ ಯಾವ ಭಯವೂ ಇಲ್ಲ ಎಂದಿದ್ದಾರೆ.
 
ಗೌರಿ ಹತ್ಯೆ ಆರೋಪವನ್ನು ಬಲವಂತವಾಗಿ ಆರೋಪಿ ಮೇಲೆ ಹೊರಿಸಿದ್ದಾರಾ ಪೊಲೀಸರು?!
 
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಆರೋಪಿ ನವೀನ್ ಕುಮಾರ್ ಗೆ ಬಲವಂತವಾಗಿ ಕೃತ್ಯದ ಆರೋಪ ಒಪ್ಪಿಕೊಳ್ಳುವಂತೆ ಮಾಡಲಾಗಿದೆಯೇ?
 
ಹಾಗಂತ ಆರೋಪಿ ಪರ ವಕೀಲರು ವಾದಿಸಿದ್ದಾರೆ. ಈಗಾಗಲೇ ಕೋರ್ಟ್ ಗೆ ಆರೋಪಿ ವಿಚಾರಣೆಯ ಅಡಿಯೋ ಮತ್ತು ವಿಡಿಯೋ ರೆಕಾರ್ಡಿಂಗ್ ಸಲ್ಲಿಸಲಾಗಿದೆ ಎಂದು ಆರೋಪಿ ಪರ ವಕೀಲರು ಹೇಳಿದ್ದಾರೆ.
 
ಇಷ್ಟು ದಿನ ಕಾಲ ಪೊಲೀಸರು ತಮ್ಮ ಕಸ್ಟಡಿಯಲ್ಲಿಟ್ಟುಕೊಂಡು ಆರೋಪಿಗೆ ಹಿಂಸೆ ನೀಡಿ ತಪ್ಪೊಪ್ಪಿಕೊಳ್ಳುವಂತೆ ಮಾಡಿದ್ದಾರೆ. ವಿಚಾರಣೆ ನೆಪದಲ್ಲಿ 18 ದಿನಕ್ಕೂ ಹೆಚ್ಚು ಕಾಲ ಹಿಂಸೆ ನೀಡಿದ್ದಾರೆ. ಇದಕ್ಕಿಂತ ಹೆಚ್ಚು ಗುಂಡಿಕ್ಕಿ ಕೊಲ್ಲುವುದು ಒಳ್ಳೆಯದಿತ್ತು ಎಂದು ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments