Webdunia - Bharat's app for daily news and videos

Install App

ವಿಶ್ವಸಂಸ್ಥೆಯೊಂದಿಗೆ ಸಚಿವೆ ಶೋಭಾ ಸಂವಾದ

Webdunia
ಬುಧವಾರ, 28 ಜುಲೈ 2021 (08:34 IST)
ನವದೆಹಲಿ(ಜು. 27)  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ 'ವಿಶ್ವ ಸಂಸ್ಥೆಯ ಆಹಾರ ವ್ಯವಸ್ಥೆಯ ಶೃಂಗ ಸಭೆ-2021' ರಲ್ಲಿ ಭಾರತದ ಪರವಾಗಿ ಭಾಗವಹಿಸಿ ಮಾತನಾಡಿದರು.

'ಸುಸ್ಥಿರ ಅಭಿವೃದ್ಧಿಯ ಜಾಗತೀಕ ಗುರಿಗಳನ್ನು ಸಾಧಿಸಲು ಆಹಾರ ವ್ಯವಸ್ಥೆಯಲ್ಲಿನ ಸವಾಲುಗಳು' ಈ ಕುರಿತು ದೇಶದ ಪರವಾಗಿ ವಿಚಾರ ಮಂಡನೆ ನಡೆಸಲಾಯಿತು. ಭಾರತ ಕೈಗೊಡಿರುವ ಕ್ರಮಗಳು, ಸುಸ್ಥಿರ ಅಭಿವೃದ್ಧಿಯನ್ನು ಹೊಂದುವ ನಿಟ್ಟಿನಲ್ಲಿರುವ ಕಾರ್ಯತಂತ್ರಗಳ ಕುರಿತು ಮಾತನಾಡಲಾಯಿತು. ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಸಚಿವೆಯಾಗಿ ಇತ್ತೀಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ರಾಜ್ಯ ರಾಜಕಾರಣದಲ್ಲಿಯೂ ಅನುಭವ ಹೊಂದಿದ್ದ ಶೋಭಾ ಸಂಸದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments