ಸಚಿವ ಉಮೇಶ್ ಕತ್ತಿ ನಿಧನ

Webdunia
ಬುಧವಾರ, 7 ಸೆಪ್ಟಂಬರ್ 2022 (08:23 IST)
ಬೆಂಗಳೂರು : ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಸಚಿವ ಉಮೇಶ್ ಕತ್ತಿ (61) ಅವರಿಂದು ವಿಧಿವಶರಾಗಿದ್ದಾರೆ.
 
ಇಲ್ಲಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

1961 ಮಾರ್ಚ್ 14ರಂದು ಬೆಳಗಾವಿ ಜಿಲ್ಲೆಯಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದ ಕತ್ತಿ, ರಾಜಕಾರಣಿ, ಕೃಷಿಕ, ಉದ್ಯಮಿ ಆಗಿಯೂ ಸಾರ್ಥಕ ಜೀವನ ನಡೆಸಿದ್ದಾರೆ.

ಉಮೇಶ್ ಕತ್ತಿ ಅವರಿಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಉಮೇಶ್ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಸಿಎಂ ಬೊಮ್ಮಾಯಿ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇ 8 ಕ್ಕೆ ಮಿನಿ ದಸರಾ ಮಾದರಿಯಲ್ಲಿ ಬಿಎಸ್ ವೈ ಪುರಪ್ರವೇಶ: ಬಿ.ವೈ.ವಿಜಯೇಂದ್ರ

ಕೊಲೆ ಅಪರಾಧಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ವಿಧಾನಸಭೆ ಸಚಿವಾಲಯದ ಮಹತ್ವದ ಆದೇಶ

ಮುಂದಿನ ಸುದ್ದಿ
Show comments