ಪಾರ್ಕ್ ಹಯಾತ್ ಹೋಟೆಲ್ ನಿಂದಲೂ ಶಾಸಕರು ಶಿಫ್ಟ್!

Webdunia
ಶುಕ್ರವಾರ, 18 ಮೇ 2018 (10:23 IST)
ಹೈದರಾಬಾದ್: ಆಪರೇಷನ್ ಕಮಲಕ್ಕೆ ಸಿಲುಕದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ದೂರದ ಹೈದರಾಬಾದ್ ಗೆ ಕರೆದೊಯ್ಯಲಾಗಿದ್ದು, ಅಲ್ಲಿನ ಪಾರ್ಕ್ ಹಯಾತ್ ಹೋಟೆಲ್ ನಲ್ಲಿ ಇರಿಸಲಾಗಿದೆ ಎಂಬ ಸುದ್ದಿ ಬಂದಿತ್ತು.

ಇದೀಗ ಶಾಸಕರನ್ನು ಅಲ್ಲಿಂದಲೂ ಶಿಫ್ಟ್ ಮಾಡಿರುವ ಸುದ್ದಿ ಬಂದಿದೆ. ಹಯಾತ್ ಹೋಟೆಲ್ ನಲ್ಲಿ ಎರಡೂ ಪಕ್ಷದ ಶಾಸಕರನ್ನು ಆರಂಭದಲ್ಲಿ ಕರೆದೊಯ್ಯಲಾಯಿತಾದರೂ ಬಳಿಕ ಅಲ್ಲಿಂದ ಹೋಟೆಲ್ ತಾಜ್ ಕೃಷ್ಣಾಗೆ ಶಿಫ್ಟ್ ಮಾಡಿಸಲಾಗಿದೆ.

ಸಂಸದ ಡಿಕೆ ಸುರೇಶ್ ನೇತೃತ್ವದಲ್ಲಿ ಶಾಸಕರನ್ನು ಶಿಫ್ಟ್ ಮಾಡಲಾಗಿದೆ. ಹಯಾತ್ ಹೋಟೆಲ್ ನಲ್ಲಿ ಎರಡೂ ಪಕ್ಷಗಳ ಶಾಸಕರು ಉಳಕೊಳ್ಳುವಷ್ಟು ಸ್ಥಳಾವಕಾಶ ಇಲ್ಲದ ಕಾರಣ ಈ ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments