Webdunia - Bharat's app for daily news and videos

Install App

ಯಾರು ಬೇಕಾದ್ರೂ ಸಚಿವರಾಗಲಿ ನಂಗೇನು? ಜೆಡಿಎಸ್ ಶಾಸಕ ಬಸವರಾಜ ಹೊರಟ್ಟಿ ಪ್ರಶ್ನೆ

Webdunia
ಮಂಗಳವಾರ, 5 ಜೂನ್ 2018 (12:13 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಜೆಡಿಎಸ್ ನಲ್ಲೂ ಅಸಮಾಧಾನದ ಹೊಗೆ ಜೋರಾಗಿದೆ. ಎಂಎಲ್ ಸಿ ಬಸವರಾಜ ಹೊರಟ್ಟಿ ಪಕ್ಷದ ವರಿಷ್ಠರ ನಡೆಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ನಿನ್ನೆ ನಡೆದ ಜೆಡಿಎಸ್ ಸಭೆಗೆ ವಿಧಾನ ಪರಿಷತ್ ಸದಸ್ಯರನ್ನು ದೂರವಿಡಲಾಗಿತ್ತು. ಅಲ್ಲದೆ, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ ಕೊಟ್ಟು ಸಮಾಧಾನಿಸುವ ಯತ್ನ ನಡೆಸಲಾಗಿತ್ತು.

ಈ ಹಿನ್ನಲೆಯಲ್ಲಿ ಹೊರಟ್ಟಿ ಸಿಟ್ಟಿಗೆದ್ದಿದ್ದು, ಯಾರನ್ನು ಬೇಕಾದರೂ ಸಚಿವರನ್ನಾಗಿ ಮಾಡಲಿ ನಂಗೇನು? ಸಚಿವ ಸ್ಥಾನ ಕೊಡದಿರುವುದಕ್ಕೆ ಸಭಾಪತಿ ಸ್ಥಾನ ಕೊಟ್ಟು ನನ್ನನ್ನು ಸಮಾಧಾನಿಸುವುದು ಬೇಕಾಗಿಲ್ಲ ಎಂದು ಹೊರಟ್ಟಿ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments