ರಾಜ್ಯದಲ್ಲಿ ಐದು ದಿನಗಳ ಕಾಲ ಸಾಧಾರಣ ಮಳೆ

Webdunia
ಬುಧವಾರ, 19 ಜುಲೈ 2023 (07:42 IST)
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ (ಜು.18, 19) ರಂದು ಭಾರಿ ಮಳೆಯಾಗಲಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
 
ಕರಾವಳಿಯಲ್ಲಿ ಬಿರುಗಾಳಿಯು 40 ರಿಂದ 45 ಕಿಮೀ ವೇಗದಲ್ಲಿ ಬೀಸಲಿದೆ. ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.

ಒತ್ತರ ಒಳನಾಡು ಪ್ರದೇಶಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಹಾಗೇ ಮುಂದಿನ ಮೂರು ದಿನ ಅಂದರೆ 19, 20, 21 ರಂದು ಬಾಗಲಕೋಟೆ, ಬೆಳಗಾವಿ, ಬೀದರ, ಕಲಬುರ್ಗಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ವರುಣಾರ್ಭಟಕ್ಕೆ ಬೆಚ್ಚಿದ ವಾಣಿಜ್ಯ ನಗರಿ: ಮಹಾಮಳೆಗೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

600 ಕೋಟಿ ಶ್ರೀಮಂತಿಕೆ, ಸ್ಪುರದ್ರೂಪಿಯಾಗಿದ್ರೂ ಕೇತನ್ ಅಗರ್ವಾಲ್ ಕೊಲ್ಲಲು ಸಿಯಾಗೆ ಹೇಗೆ ಮನಸ್ಸು ಬಂತು

ಕರಾವಳಿ ಮೇಲೆ ಡಿಕೆ ಶಿವಕುಮಾರ್: ಬಿಜೆಪಿ ಭದ್ರಕೋಟೆ ಪಡೆಯಲು ಡಿಕೆಶಿ ಮಾಸ್ಟರ್ ಪ್ಲ್ಯಾನ್

ಜಾಮೀನು ನಿರಾಕರಣೆ ಆದೇಶ ಮಾರ್ಪಾಡು ಕೋರಿ ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್‌

ಎಲ್‌ಐಸಿ ಪಾಲಿಸಿ ಹಣದ ಆಸೆಗಾಗಿ ಒಡಹುಟ್ಟಿದವನಿಗೆ ಹೀಗೆ ಮಾಡುವುದಾ

ಮುಂದಿನ ಸುದ್ದಿ
Show comments