Webdunia - Bharat's app for daily news and videos

Install App

ಬಹುಮತ ಬಾರದಿದ್ದರೂ ಕೊನೆಯ ಕ್ಷಣದಲ್ಲಿ ಕೆಲಸ ಮಾಡಿದ ಮೋದಿ, ಅಮಿತ್ ಶಾ ಮ್ಯಾಜಿಕ್

Webdunia
ಬುಧವಾರ, 16 ಮೇ 2018 (09:09 IST)
ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರ ಶ್ರಮ ನೋಡಿದರೆ ಈ ಬಾರಿ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲು ಸಾಧ್ಯವಾಗುತ್ತಲೇ ಇರಲಿಲ್ಲ. ಆದರೆ ಕೊನೆಯ ಕ್ಷಣದಲ್ಲಿ ಮೋದಿ, ಅಮಿತ್ ಶಾ ಮ್ಯಾಜಿಕ್ ಕೆಲಸ ಮಾಡಿತು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಸಂಪೂರ್ಣ ಪ್ರಚಾರ ಜವಾಬ್ಧಾರಿಯನ್ನು ರಾಜ್ಯ ನಾಯಕರ ಕೈಗೆ ವಹಿಸದೇ ಸ್ವತಃ ಅಮಿತ್ ಶಾ ಕೈಗೆ ತೆಗೆದುಕೊಂಡರು. ಚುನಾವಣೆಗೆ ಎರಡು ತಿಂಗಳ ಮೊದಲೇ ರಾಜ್ಯದಲ್ಲಿ ಬೀಡುಬಿಟ್ಟಿದ್ದ ಅಮಿತ್ ಶಾ ಪಕ್ಷ ಸಂಘಟನೆಗೆ ಸಾಕಷ್ಟು ಶ್ರಮ ವಹಿಸಿದರು.

ಚುನಾವಣೆಗೆ ಕೆಲವೇ ದಿನಗಳ ಮೊದಲು ಪ್ರಧಾನಿ ಮೋದಿ ಮಾಡಿದ ಚುನಾವಣಾ ರ್ಯಾಲಿಗಳು ಬಿಜೆಪಿಗೆ ಸಂಜೀವಿನಿಯಾಗಿ ಪರಿಣಮಿಸಿತು. ಅಮಿತ್ ಶಾ ರಾಜ್ಯದ ನಾಯಕರ ಭಿನ್ನಾಭಿಪ್ರಾಯಗಳು ಹೊರಬರದಂತೆ ನೋಡಿಕೊಂಡರು.  ಇದೆಲ್ಲದರಿಂದಾಗಿ ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments