Webdunia - Bharat's app for daily news and videos

Install App

ನಾಳೆ ಎಲ್ಲಾ ರಾಜ್ಯ ಸಿಎಂ ಜೊತೆ ಮೋದಿ ಸಭೆ

Webdunia
ಮಂಗಳವಾರ, 26 ಏಪ್ರಿಲ್ 2022 (13:30 IST)
ದೇಶದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಏಪ್ರಿಲ್ 27 ರಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಸಿಎಂ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

ಕೊರೋನಾ ಪರೀಕ್ಷೆ ಹೆಚ್ಚಳ, ಮುಂಜಾಗ್ರತೆ ವಹಿಸುವಂತೆ ಮೋದಿ ಸೂಚಿಸುವ ಸಾಧ್ಯತೆ ಇದೆ. ದೆಹಲಿಯಲ್ಲಿ ಕೋವಿಡ್ ಸೋಂಕು ಸತತ ಏರಿಕೆಯಾಗಿದ್ದು, ಭಾನುವಾರ 1,083 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ಈ ಮೂಲಕ ಪಾಸಿಟಿವಿಟಿ ದರವು ಶೇ. 4.48ಕ್ಕೆ ಏರಿಕೆಯಾಗಿದ್ದು, ಒಬ್ಬ ಸೋಂಕಿತ ಸಾವನ್ನಪ್ಪಿದ್ದಾನೆ. ದೆಹಲಿಯಲ್ಲಿ ಈವರೆಗೆ 18.74 ಲಕ್ಷ ಜನರಿಗೆ ಸೋಂಕು ತಗುಲಿದ್ದು, ಸೋಂಕಿತರ ಸಾವಿನ ಸಂಖ್ಯೆ 26,168ಕ್ಕೆ ಏರಿಕೆಯಾಗಿದೆ. ಶನಿವಾರ 1,094 ಕೇಸು ದಾಖಲಾಗಿದ್ದು, ಇಬ್ಬರು ಸೋಂಕಿತರು ಬಲಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments