Webdunia - Bharat's app for daily news and videos

Install App

ಬೆಂಗಳೂರಿಗೆ ಮೋದಿ ಆಗಮನ : ಬಸ್ ಸಂಚಾರ 2 ಗಂಟೆ ಸ್ಥಗಿತ

Webdunia
ಶುಕ್ರವಾರ, 11 ನವೆಂಬರ್ 2022 (09:56 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಂದು ರಾಜಧಾನಿ ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ಗೆ ಬರುವ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು 2 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ.

ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬರುವ ವಾಹನಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಜೊತೆಗೆ ಮೆಜೆಸ್ಟಿಕ್ ಬರುವ ಪ್ರಯಾಣಿಕರನ್ನು ಹತ್ತಿರದ ಬಸ್ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments