Webdunia - Bharat's app for daily news and videos

Install App

ದಲಿತರ ಹಿತಾಸಕ್ತಿ ಕಾಪಾಡುವಲ್ಲಿ ಮೋದಿ ಸರ್ಕಾರ ವಿಫಲ- ರಾಹುಲ್ ಗಾಂಧಿ ವಾಗ್ದಾಳಿ

Webdunia
ಸೋಮವಾರ, 30 ಜುಲೈ 2018 (12:19 IST)
ನವದೆಹಲಿ : ದಲಿತರ ಹಿತಾಸಕ್ತಿ ಕಾಪಾಡುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಾಗ್ದಾಳಿ ನಡೆಸಿದ್ದಾರೆ. 


‘ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಅದರಲ್ಲೂ ಮುಖ್ಯವಾಗಿ ಉತ್ತರ ಪ್ರದೇಶದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ಹಲ್ಲೆಗಳು ಹೆಚ್ಚುತ್ತಿದ್ದರೂ, ಅದನ್ನು ನಿಯಂತ್ರಿಸಲು ರಾಜ್ಯ ಸರ್ಕಾರಗಳು ವಿಫಲವಾಗಿವೆ’ ಎಂದು ಪಕ್ಷದ ಪರಿಶಿಷ್ಟ ಜಾತಿ ವಿಭಾಗಕ್ಕೆ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.


‘ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಭಯದ ವಾತಾವರಣ ಮತ್ತು ಕಾನೂನುರಹಿತ ಸ್ಥಿತಿಗೆ ಮೋದಿ ಸರ್ಕಾರ ಕಾರಣವಾಗಿದೆ. ಈ ಪರಿಸ್ಥಿತಿ ದೇಶಾದ್ಯಂತ ಇರುವುದು ಮಾತ್ರವಲ್ಲದೇ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆ’ ಎಂದು ಅವರು  ಹೇಳಿದ್ದಾರೆ.


‘ಈ ವಿವೇಚನಾರಹಿತ ಹಿಂಸೆಯ ಸಂತ್ರಸ್ತರ ಬಳಿ ತೆರಳಿ ಅವರನ್ನು ಬಹಿರಂಗವಾಗಿ ಬೆಂಬಲಿಸುವ ಕಾರ್ಯ ಆಗಬೇಕಿದೆ’ ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments