Webdunia - Bharat's app for daily news and videos

Install App

ನೂತನ ಸಚಿವರಿಗೆ ಮೋದಿ ‘ಸಂಸತ್ ಪಾಠ’: ಪ್ರತಿಪಕ್ಷಗಳಿಗೆ ತಕ್ಕ ಉತ್ತರ ನೀಡಿ!

Webdunia
ಗುರುವಾರ, 15 ಜುಲೈ 2021 (14:18 IST)
ನವದೆಹಲಿ(ಜು.15): ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತಮ್ಮ ಮಂತ್ರಿ ಪರಿಷತ್ ಸದಸ್ಯರ ಜತೆ ಸಭೆ ನಡೆಸಿದರು. ಈ ವೇಳೆ ನೂತನ ಸಚಿವರಿಗೆ ‘ಹೇಗೆ ವರ್ತಿಸಬೇಕು’ ಎಂಬ ಬಗ್ಗೆ ಮೋದಿ ಅವರು ಪಾಠ ಮಾಡಿದರು.


* ‘ಹೋಮ್ವರ್ಕ್’ ಮಾಡಿಕೊಂಡು ಬನ್ನಿ
* ಪ್ರತಿಪಕ್ಷಗಳಿಗೆ ತಕ್ಕ ಉತ್ತರ ನೀಡಿ
* ನೂತನ ಸಚಿವರಿಗೆ ಮೋದಿ ‘ಸಂಸತ್ ಪಾಠ’

ಸಂಪುಟ ಸಭೆ ಬಳಿಕ ಸಂಜೆ ರಾಜ್ಯ ಸಚಿವರೂ ಸೇರಿದಂತೆ ಎಲ್ಲ ಮಂತ್ರಿಗಳ ಸಭೆ ನಡೆಸಿದ ಮೋದಿ, ‘ನೂತನ ಸಚಿವರು ಸದನದ ನಿಯಮಾವಳಿಗಳನ್ನು ಅರ್ಥೈಸಿಕೊಳ್ಳಬೇಕು. ಪ್ರತಿಪಕ್ಷಗಳು ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಯತ್ನಿಸುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಪ್ರತಿಪಕ್ಷಗಳ ಪ್ರಶ್ನೆಗೆ ಕರಾವಾಕ್ಕಾಗಿ ಉತ್ತರಿಸುವ ನಿಟ್ಟಿನಲ್ಲಿ ಸಚಿವರು ಸಿದ್ಧತೆ ಮಾಡಿಕೊಂಡು ಬರಬೇಕು. ಕಲಾಪಗಳಿಗೆ ತಪ್ಪದೇ ಹಾಜರಾಗಬೇಕು’ ಎಂದು ಸೂಚಿಸಿದರು ಎಂದು ಮೂಲಗಳು ಹೇಳಿವೆ.
ಇತ್ತೀಚೆಗೆ ಮೋದಿ ಮಂತ್ರಿಮಂಡಲದಲ್ಲಿ 43 ಸಚಿವರು ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments