Select Your Language

Notifications

webdunia
webdunia
webdunia
webdunia

ಇಂದು ಬೆಂಗಳೂರಿಗೆ ಮೋದಿ : ಎಲ್ಲಿ ಸಂಚಾರ ನಿಷೇಧ?

ಇಂದು ಬೆಂಗಳೂರಿಗೆ ಮೋದಿ : ಎಲ್ಲಿ ಸಂಚಾರ ನಿಷೇಧ?
ಬೆಂಗಳೂರು , ಸೋಮವಾರ, 20 ಜೂನ್ 2022 (09:59 IST)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವ ಹಿನ್ನೆಲೆ ನಗರ ಹಲವು ರಸ್ತೆಗಳಲ್ಲಿ ವಾಹನ ಸವಾರರಿಗೆ ಟ್ರಾಫಿಕ್ ಕಿರಿಕಿರಿ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.

ಹಾಗಾಗಿ ನಗರ ಹಲವು ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಇಂದು ಮಧ್ಯಾಹ್ನ 12:30 ರಿಂದ 3:00 ಗಂಟೆಯವರೆಗೆ ಈ ರಸ್ತೆಗಳಲ್ಲಿ ಸಂಚಾರ ನಿಷೇಧ ಮಾಡಲಾಗಿದೆ ಎಂಬುವುದರ ಕುರಿತ ಮಾಹಿತಿ ಈ ಕೆಳಗಿನಂತಿದೆ.

* ಮೈಸೂರು ರಸ್ತೆ ಮತ್ತು ನೈಸ್ ಬ್ರಿಡ್ಜ್ ಕಡೆಯಿಂದ ಕೆಂಗೇರಿ, ಉತ್ತರಹಳ್ಳಿ ರಸ್ತೆ ಕಡೆಯಿಂದ ಕೆಂಗೇರಿ, ಮೈಸೂರು ಕಡೆಗೆ ನಿಷೇಧ

* ನಾಗರಭಾವಿ ಸರ್ಕಲ್ನಿಂದ ಜ್ಞಾನಭಾರತಿ ಆಡ್ಮಿನ್ ಬ್ಲಾಕ್ ಜಂಕ್ಷನ್ವರೆಗೆ ನಿಷೇಧ

* ಮೈಸೂರು ರಸ್ತೆ ಜ್ಞಾನಭಾರತಿ ಜಂಕ್ಷನ್ನಿಂದ ಯುನಿವರ್ಸಿಟಿ ಕಡೆಗೆ ಹಳೇ ರಿಂಗ್ ರಸ್ತೆ ಉಲ್ಲಾಳ ಜಂಕ್ಷನ್ ನಿಂದ ಯುನಿವರ್ಸಿಟಿ ಕಡೆಗೆ ನಿಷೇಧ

* ಕೆಂಗುಂಟೆ ಜಂಕ್ಷನ್ – ನಮ್ಮೂರ ತಿಂಡಿ – ನಾಗರಭಾವಿ ರಿಂಗ್ ರಸ್ತೆ ಕಡೆಗೆ ಸಂಚಾರ ನಿಷೇಧ

* ತುಮಕೂರು ರಸ್ತೆಯ ನಗರದ ಒಳಭಾಗಕ್ಕೆ ಬರುವ ಎಲ್ಲಾ ರೀತಿಯ ಭಾರಿ ವಾಹನಗಳಿಗೆ ನಿಷೇಧ


Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಬಾಲಕ!