Webdunia - Bharat's app for daily news and videos

Install App

ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ

Webdunia
ಸೋಮವಾರ, 12 ಡಿಸೆಂಬರ್ 2022 (08:03 IST)
ಚಿಕ್ಕಬಳ್ಳಾಪುರ : ಮಾಂಡೌಸ್ ಚಂಡಮಾರುತದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಸೋಮವಾರ ಜಿಲ್ಲಾಧಿಕಾರಿ ಎನ್ ಎಂ ನಾಗರಾಜು ರಜೆ ಘೋಷಣೆ ಮಾಡಿ ಆದೇಶ ಪ್ರಕಟಿಸಿದ್ದಾರೆ. 

ನಿರಂತರ ಮಳೆಯ ಜೊತೆ ಅತಿಯಾದ ಚಳಿ ಶೀತಗಾಳಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

ಮುಂದಿನ ದಿನಗಳಲ್ಲಿ ರಜೆಯ ದಿನ ಶಾಲೆ ನಡೆಸುವ ಮೂಲಕ ಈ ರಜೆಯ ದಿನ ಸರಿದೂಗಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments