ಮಂಕಿಪಾಕ್ಸ್ ಆತಂಕ : ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ!

Webdunia
ಬುಧವಾರ, 3 ಆಗಸ್ಟ್ 2022 (09:08 IST)
ಬೆಂಗಳೂರು : ದೇಶದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗ್ತಿದೆ. ದೇಶದಲ್ಲಿ ಮಂಕಿಪಾಕ್ಸ್ ಮೊದಲ ಬಲಿ ಪಡೆದ ಮೇಲೆ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದಲ್ಲೂ ಮಂಕಿಪಾಕ್ಸ್ ಬಗ್ಗೆ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಕಂಡು ಬಂದ ಹಿನ್ನೆಲೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಸುತ್ತೋಲೆ ಹೊರಡಿಸಿದ್ದಾರೆ.

ಮಾರ್ಗಸೂಚಿ ವಿಚಾರವಾಗಿ ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದು, ಮಂಕಿಪಾಕ್ಸ್ ಸೋಂಕು ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಕಣ್ಗಾವಲು, ಸಾಂಸ್ಥಿಕ ಐಸೋಲೇಶನ್ಗಾಗಿ ಸೂಕ್ತ ಸ್ಥಳಗಳನ್ನು ಗೊತ್ತು ಪಡಿಸುವುದು,

ಕಡ್ಡಾಯ ಸಂಪರ್ಕ ಪತ್ತೆ ಮತ್ತು ಸ್ಯಾಂಪಲ್ಗಳ ಪರೀಕ್ಷೆ ಕುರಿತಂತೆ ಆರೋಗ್ಯ ಇಲಾಖೆ ವತಿಯಿಂದ ಬಿಬಿಎಂಪಿ ಹಾಗೂ ಎಲ್ಲಾ ಜಿಲ್ಲಾಡಳಿತಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments