Webdunia - Bharat's app for daily news and videos

Install App

ಮಂಕಿಪಾಕ್ಸ್ ಆತಂಕ : ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ!

Webdunia
ಬುಧವಾರ, 3 ಆಗಸ್ಟ್ 2022 (09:08 IST)
ಬೆಂಗಳೂರು : ದೇಶದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗ್ತಿದೆ. ದೇಶದಲ್ಲಿ ಮಂಕಿಪಾಕ್ಸ್ ಮೊದಲ ಬಲಿ ಪಡೆದ ಮೇಲೆ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದಲ್ಲೂ ಮಂಕಿಪಾಕ್ಸ್ ಬಗ್ಗೆ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಕಂಡು ಬಂದ ಹಿನ್ನೆಲೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಸುತ್ತೋಲೆ ಹೊರಡಿಸಿದ್ದಾರೆ.

ಮಾರ್ಗಸೂಚಿ ವಿಚಾರವಾಗಿ ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದು, ಮಂಕಿಪಾಕ್ಸ್ ಸೋಂಕು ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಕಣ್ಗಾವಲು, ಸಾಂಸ್ಥಿಕ ಐಸೋಲೇಶನ್ಗಾಗಿ ಸೂಕ್ತ ಸ್ಥಳಗಳನ್ನು ಗೊತ್ತು ಪಡಿಸುವುದು,

ಕಡ್ಡಾಯ ಸಂಪರ್ಕ ಪತ್ತೆ ಮತ್ತು ಸ್ಯಾಂಪಲ್ಗಳ ಪರೀಕ್ಷೆ ಕುರಿತಂತೆ ಆರೋಗ್ಯ ಇಲಾಖೆ ವತಿಯಿಂದ ಬಿಬಿಎಂಪಿ ಹಾಗೂ ಎಲ್ಲಾ ಜಿಲ್ಲಾಡಳಿತಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನೊಳಗೆ ಯಾವುದೇ ಒಡಕ್ಕಿಲ್ಲ, ಒಗ್ಗಟ್ಟಿನಲ್ಲಿ ಪಕ್ಷ ಸಾಗುತ್ತಿದೆ: ಯುಟಿ ಖಾದರ್‌

ಭಾರತೀಯ ನಾಗರಿಕತೆಯಲ್ಲಿ ಪ್ರಕೃತಿಗೆ ತಾಯಿಯ ಸ್ಥಾನ: ಪ್ರಧಾನಿ ನರೇಂದ್ರ ಮೋದಿ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಮುಂದಿನ ಸುದ್ದಿ
Show comments