ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು

Webdunia
ಭಾನುವಾರ, 6 ಆಗಸ್ಟ್ 2023 (09:38 IST)
ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕು ಪಡೆದುಕೊಂಡಿದೆ, ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡಮ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
 
ಹಾಗೆಯೇ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.

ಕ್ಯಾಸಲ್ರಾಕ್, ಪುತ್ತೂರು, ಕುಂದಾಪುರ, ಗೇರುಸೊಪ್ಪ, ಸಿದ್ದಾಪುರ, ಮಾಣಿ, ಕದ್ರಾ, ಗೇರುಸೊಪ್ಪ, ಶೃಂಗೇರಿ, ಕಾರ್ಕಳ, ಧರ್ಮಸ್ಥಳ, ಸುಳ್ಯ, ಬೆಳ್ತಂಗಡಿ, ಸಿದ್ದಾಪುರ, ಜಯಪುರ, ಮಂಗಳೂರು ವಿಮಾನ ನಿಲ್ದಾಣ, ಕುಮಟಾ, ಬೇಲಿಕೇರಿ, ಕೊಟ್ಟಿಗೆಹಾರ, ಕೊಪ್ಪ, ಕಳಸ, ಲಿಂಗನಮಕ್ಕಿ, ಎಚ್ಎಂಎಸ್, ತಾಳಗುಪ್ಪ, ಮಂಚಿಕೆರೆ, ಶಿರಾಲಿ, ಜೋಯ್ಡಾ, ಗೋಕರ್ಣ, ಶಿರಸಿ, ಮಂಕಿ, ಯಲ್ಲಾಪುರ, ಹೊನ್ನಾವರ, ಉಡುಪಿ, ಮಂಗಳೂರು, ಉಪ್ಪಿನಂಗಡಿ, ಪಣಂಬೂರು, ಕೋಟ, ಲೋಂಡ, ಸೇಡಂ, ಯಡ್ರಾಮಿ, ಸೋಮವಾರಪೇಟೆ, ಶನಿವಾರಸಂತೆ, ಬೆಳೆಹೊನ್ನೂರು, ಕಮ್ಮರಡಿ, ತ್ಯಾಗರ್ತಿ, ಮಂಡಗದ್ದೆ, ಹುಂಚದಕಟ್ಟೆ, ಸಕಲೇಶಪುರ, ಚನ್ನಗಿರಿಯಲ್ಲಿ ಮಳೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೊಚ್ಚಿಗೆದ್ದ ನಾಯಿ, ದೈತ್ಯ ಹಾವು ಪೀಸ್ ಪೀಸ್.. Viral video

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇ 8 ಕ್ಕೆ ಮಿನಿ ದಸರಾ ಮಾದರಿಯಲ್ಲಿ ಬಿಎಸ್ ವೈ ಪುರಪ್ರವೇಶ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments